AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ

ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ
ಚಿನ್ನ ಸಾಗಾಟ
ನವೀನ್ ಕುಮಾರ್ ಟಿ
| Edited By: |

Updated on: Jan 05, 2024 | 5:06 PM

Share

ಬೆಂಗಳೂರು ಗ್ರಾಮಾಂತರ, ಜ.05: ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಮಸ್ಕಟ್ ಮತ್ತು ಮದೀನಾದಿಂದ ಕೆಐಎಬಿಗೆ ಬಂದಿದ್ದ ಪ್ರಯಾಣಿಕರು ಇವರಾಗಿದ್ದು,  ಮೈಮೇಲೆ ಬಂಗಾರ ಧರಿಸಿದರೆ ಕೇಳಲ್ಲ ಅಂದುಕೊಂಡಿದ್ದರಂತೆ. ಇದೀಗ ಚಿನ್ನಕ್ಕೆ ಸರಿಯಾದ ಬಿಲ್ ಟ್ಯಾಕ್ಸ್ ಇಲ್ಲದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ.

ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ಮೌಲ್ಯದ ಚಿನ್ನ, ನಗದು ಕದ್ದವನ ಬಂಧನ

ಬೆಳಗಾವಿ: ಮದುವೆ ಮನೆಯಲ್ಲಿ ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕಳ್ಳತನ ಮಾಡಿದವನನ್ನು ಮಾಳ ಮಾರುತಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ವ್ಯಾನಿಟಿ ಬ್ಯಾಗ್​​​ನಲ್ಲಿದ್ದ 3 ಲಕ್ಷದ 51 ಸಾವಿರ ರೂ. ಮೌಲ್ಯದ ಚಿನ್ನಾಭರಣದ ಜೊತೆಗೆ 3,500 ರೂಪಾಯಿಯನ್ನು  ಕಳ್ಳತನ ಮಾಡಿದ್ದ ಖದೀಮನನ್ನು 6 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇಮ್ತಿಯಾಜ್ ಹುಬ್ಳಿವಾಲೆ ಬಂಧಿತ ಆರೋಪಿ.

ಇದನ್ನೂ ಓದಿ:ಚಿನ್ನದ ಕಳ್ಳಸಾಗಣೆ​​ಗೆ ಮತ್ತೊಂದು ಐಡಿಯಾ! ಆದರೆ ಕಸ್ಟಮ್ಸ್ ಅಧಿಕಾರಿಗಳ ಮುಂದೆ ನಡೆಯದ ಕಳ್ಳಾಟ

ಇತ ಪಂಚಾಕ್ಷರಿ, ಲತಾ ದಂಪತಿ ಮಕ್ಕಳ ಮದುವೆಗೆ ಹೋಗಿದ್ದ.​​ ಈ ವೇಳೆ ದಂಪತಿ ಚೇರ್​​ ಮೇಲೆ ವ್ಯಾನಿಟಿ ಬ್ಯಾಗ್​​​ ಬಿಟ್ಟು, ನವ ಜೋಡಿಯನ್ನು ಆಶೀರ್ವದಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ವ್ಯಾನಿಟಿ ಬ್ಯಾಗ್​​ ತೆಗೆದುಕೊಂಡು ಇಮ್ತಿಯಾಜ್ ಪರಾರಿಯಾಗಿದ್ದ. ಈ ದೃಶ್ಯ ಕಲ್ಯಾಣ ಮಂಟಪದಲ್ಲಿನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದನ್ನೇ ಆಧರಿಸಿ ಹುಡುಕಾಟ ಆರಂಭಿಸಿದ ಮಾಳ ಮಾರುತಿ ಪೊಲೀಸರು, ಇದೀಗ ಕೇವಲ 6 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?