AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ

ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ
ಚಿನ್ನ ಸಾಗಾಟ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 05, 2024 | 5:06 PM

Share

ಬೆಂಗಳೂರು ಗ್ರಾಮಾಂತರ, ಜ.05: ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಮಸ್ಕಟ್ ಮತ್ತು ಮದೀನಾದಿಂದ ಕೆಐಎಬಿಗೆ ಬಂದಿದ್ದ ಪ್ರಯಾಣಿಕರು ಇವರಾಗಿದ್ದು,  ಮೈಮೇಲೆ ಬಂಗಾರ ಧರಿಸಿದರೆ ಕೇಳಲ್ಲ ಅಂದುಕೊಂಡಿದ್ದರಂತೆ. ಇದೀಗ ಚಿನ್ನಕ್ಕೆ ಸರಿಯಾದ ಬಿಲ್ ಟ್ಯಾಕ್ಸ್ ಇಲ್ಲದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ.

ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ಮೌಲ್ಯದ ಚಿನ್ನ, ನಗದು ಕದ್ದವನ ಬಂಧನ

ಬೆಳಗಾವಿ: ಮದುವೆ ಮನೆಯಲ್ಲಿ ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕಳ್ಳತನ ಮಾಡಿದವನನ್ನು ಮಾಳ ಮಾರುತಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ವ್ಯಾನಿಟಿ ಬ್ಯಾಗ್​​​ನಲ್ಲಿದ್ದ 3 ಲಕ್ಷದ 51 ಸಾವಿರ ರೂ. ಮೌಲ್ಯದ ಚಿನ್ನಾಭರಣದ ಜೊತೆಗೆ 3,500 ರೂಪಾಯಿಯನ್ನು  ಕಳ್ಳತನ ಮಾಡಿದ್ದ ಖದೀಮನನ್ನು 6 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇಮ್ತಿಯಾಜ್ ಹುಬ್ಳಿವಾಲೆ ಬಂಧಿತ ಆರೋಪಿ.

ಇದನ್ನೂ ಓದಿ:ಚಿನ್ನದ ಕಳ್ಳಸಾಗಣೆ​​ಗೆ ಮತ್ತೊಂದು ಐಡಿಯಾ! ಆದರೆ ಕಸ್ಟಮ್ಸ್ ಅಧಿಕಾರಿಗಳ ಮುಂದೆ ನಡೆಯದ ಕಳ್ಳಾಟ

ಇತ ಪಂಚಾಕ್ಷರಿ, ಲತಾ ದಂಪತಿ ಮಕ್ಕಳ ಮದುವೆಗೆ ಹೋಗಿದ್ದ.​​ ಈ ವೇಳೆ ದಂಪತಿ ಚೇರ್​​ ಮೇಲೆ ವ್ಯಾನಿಟಿ ಬ್ಯಾಗ್​​​ ಬಿಟ್ಟು, ನವ ಜೋಡಿಯನ್ನು ಆಶೀರ್ವದಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ವ್ಯಾನಿಟಿ ಬ್ಯಾಗ್​​ ತೆಗೆದುಕೊಂಡು ಇಮ್ತಿಯಾಜ್ ಪರಾರಿಯಾಗಿದ್ದ. ಈ ದೃಶ್ಯ ಕಲ್ಯಾಣ ಮಂಟಪದಲ್ಲಿನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದನ್ನೇ ಆಧರಿಸಿ ಹುಡುಕಾಟ ಆರಂಭಿಸಿದ ಮಾಳ ಮಾರುತಿ ಪೊಲೀಸರು, ಇದೀಗ ಕೇವಲ 6 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?