AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಎರಡು ಬೈಕ್​ಗಳ ನಡುವೆ ಡಿಕ್ಕಿ, ಮೂವರು ಸವಾರರ ದುರ್ಮರಣ

ಆನೇಕಲ್: ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಮೂವರ ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಬಳಿ ತಡರಾತ್ರಿ ನಡೆದಿದೆ. ಮಂಜುನಾಥ್, ಓಂಕಾರಪ್ಪ ಹಾಗೂ ನಾರಪ್ಪ ಮೃತ ದುರ್ದೈವಿಗಳು. ಅತ್ತಿಬೆಲೆ‌ ನಿವಾಸಿ ಮಂಜುನಾಥ್ ಎಂಬುವನು ವೇಗವಾಗಿ ಬಂದು ಮತ್ತೊಂದು ಬೈಕ್​ಗೆ ಡಿಕ್ಕಿಯೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮುಂದಿನ ಬೈಕ್​ನಲ್ಲಿದ್ದ ಬೊಮ್ಮಸಂದ್ರ ನಿವಾಸಿಗಳಾದ ಓಂಕಾರಪ್ಪ ಮತ್ತು ನಾರಪ್ಪಗೆ ಗಂಭೀರ ಗಾಯಗಳಾಗಿತ್ತು. ತಡರಾತ್ರಿ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇಂದು ಸಂಜೆ 4ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ […]

ಆನೇಕಲ್: ಎರಡು ಬೈಕ್​ಗಳ ನಡುವೆ ಡಿಕ್ಕಿ, ಮೂವರು ಸವಾರರ ದುರ್ಮರಣ
ಸಾಧು ಶ್ರೀನಾಥ್​
| Edited By: |

Updated on:May 26, 2020 | 7:09 PM

Share

ಆನೇಕಲ್: ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಮೂವರ ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಬಳಿ ತಡರಾತ್ರಿ ನಡೆದಿದೆ. ಮಂಜುನಾಥ್, ಓಂಕಾರಪ್ಪ ಹಾಗೂ ನಾರಪ್ಪ ಮೃತ ದುರ್ದೈವಿಗಳು.

ಅತ್ತಿಬೆಲೆ‌ ನಿವಾಸಿ ಮಂಜುನಾಥ್ ಎಂಬುವನು ವೇಗವಾಗಿ ಬಂದು ಮತ್ತೊಂದು ಬೈಕ್​ಗೆ ಡಿಕ್ಕಿಯೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮುಂದಿನ ಬೈಕ್​ನಲ್ಲಿದ್ದ ಬೊಮ್ಮಸಂದ್ರ ನಿವಾಸಿಗಳಾದ ಓಂಕಾರಪ್ಪ ಮತ್ತು ನಾರಪ್ಪಗೆ ಗಂಭೀರ ಗಾಯಗಳಾಗಿತ್ತು.

ತಡರಾತ್ರಿ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇಂದು ಸಂಜೆ 4ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಓಂಕಾರಪ್ಪ, ನಾರಪ್ಪ ಸಾವಿಗೀಡಾಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:07 pm, Tue, 26 May 20

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!