AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!

Bangalore KIAL Airport: ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಕೆಂಪೇಗೌಡ ಏರ್​​ಪೋರ್ಟ್​ಗೆ ಬಂದಿಳಿದಿದ್ದ. ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!
ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ ಜಪ್ತಿ!
ನವೀನ್ ಕುಮಾರ್ ಟಿ.
| Edited By: ಸಾಧು ಶ್ರೀನಾಥ್​|

Updated on: Aug 16, 2023 | 9:46 AM

Share

ದೇವನಹಳ್ಳಿ, ಆಗಸ್ಟ್​ 16: ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ಗಳನ್ನು ಕೆಂಪೇಗೌಡ ಏರ್​ಪೋರ್ಟ್​​ (Bangalore KIAL Airport) ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು (gold biscuit) ಜಫ್ತಿ ಮಾಡಲಾಗಿದೆ.

ಸದರಿ ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದ (Kolkata passenger). ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

Also read: ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ಕು ಮಂದಿ ಸಾವು

ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿದೆ.

ಕಳೆದ ಜುಲೈನಲ್ಲಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಿಕ್ಕಿತ್ತು 4 ಕೋಟಿ ರೂ. ಮೌಲ್ಯದ ಚಿನ್ನ

ದೇವನಹಳ್ಳಿ (ಬೆಂಗಳೂರು), ಜುಲೈ 14: ಕಳೆದ ತಿಂಗಳು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಮಧ್ಯಪ್ರದೇಶದ ಇಂದೋರ್​ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದರು.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ