AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!

Bangalore KIAL Airport: ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಕೆಂಪೇಗೌಡ ಏರ್​​ಪೋರ್ಟ್​ಗೆ ಬಂದಿಳಿದಿದ್ದ. ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!
ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ ಜಪ್ತಿ!
ನವೀನ್ ಕುಮಾರ್ ಟಿ
| Edited By: |

Updated on: Aug 16, 2023 | 9:46 AM

Share

ದೇವನಹಳ್ಳಿ, ಆಗಸ್ಟ್​ 16: ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ಗಳನ್ನು ಕೆಂಪೇಗೌಡ ಏರ್​ಪೋರ್ಟ್​​ (Bangalore KIAL Airport) ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು (gold biscuit) ಜಫ್ತಿ ಮಾಡಲಾಗಿದೆ.

ಸದರಿ ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದ (Kolkata passenger). ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

Also read: ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ಕು ಮಂದಿ ಸಾವು

ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿದೆ.

ಕಳೆದ ಜುಲೈನಲ್ಲಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಿಕ್ಕಿತ್ತು 4 ಕೋಟಿ ರೂ. ಮೌಲ್ಯದ ಚಿನ್ನ

ದೇವನಹಳ್ಳಿ (ಬೆಂಗಳೂರು), ಜುಲೈ 14: ಕಳೆದ ತಿಂಗಳು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಮಧ್ಯಪ್ರದೇಶದ ಇಂದೋರ್​ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದರು.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ