AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Airport: ದಟ್ಟ ಮಂಜು, 34 ವಿಮಾನಗಳ ಹಾರಾಟ ವ್ಯತ್ಯಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಂಜು ಆವರಿಸಿದ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿದೆ.

Bengaluru Airport: ದಟ್ಟ ಮಂಜು, 34 ವಿಮಾನಗಳ ಹಾರಾಟ ವ್ಯತ್ಯಯ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ನವೀನ್ ಕುಮಾರ್ ಟಿ
| Edited By: |

Updated on: Jan 14, 2024 | 10:00 AM

Share

ದೇವನಹಳ್ಳಿ, ಜನವರಿ 14: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೇವನಹಳ್ಳಿ (Devnahalli) ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಸುತ್ತಮುತ್ತ ಮಂಜು ಆವರಿಸಿದ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿದೆ. ವಿಮಾನಗಳು ಕಳೆದ ಎರಡು ಗಂಟೆಗೂ ಅಧಿಕ ಕಾಲ ಟೇಕಾಫ್​ ಆಗಿಲ್ಲ. ಸುಮಾರು 34 ವಿಮಾನ ಟೇಕಾಫ್​ ಆಗದೆ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು.

ದಟ್ಟ ಮಂಜಿನಿಂದ ರನ್ ವೇ ಕಾಣದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಪ್ರಯಾಣಿಕರು ವಿಮಾನಗಳಲ್ಲೆ ಕುಳಿತ ಕಾಲಹರಣ ಮಾಡಿದರು. ಇದೀಗ 09 ಗಂಟೆ ನಂತರ ವಿಮಾನಗಳು ಟೇಕ್ ಆಪ್​ಗೆ ಸಿದ್ದವಾಗಿವೆ.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಮುಂಜಾನೆ ಈ ಸಮಸ್ಯೆ ತಲೆದೂರುತ್ತದೆ. ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿ ಪ್ರಯಾಣಿಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಚಳಿಗಾಲ ಮುಗಿಯುವವರೆಗೂ ಕನಿಷ್ಠ ಮೂರು ತಿಂಗಳು ಆಗಾಗ ಈ ಸಮಸ್ಯೆ ತಲೆದೋರುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ