AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟ್ಟಿಗೆ ಕದ್ದಿದ್ದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು! ಎಸ್​ಪಿ ಬಳಿ ತೆರಳುವಂತೆ ಕಚೇರಿ ಸೂಚನೆ

ಇಟ್ಟಿಗೆ ಕಳ್ಳತನವಾದಾಗ ವೆಂಕಟೇಗೌಡ ದೊಡ್ಡವೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗೃಹ ಸಚಿವರಿಗೆ ದೂರು ನೀಡಿದ್ದಾರೆ.

ಇಟ್ಟಿಗೆ ಕದ್ದಿದ್ದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು! ಎಸ್​ಪಿ ಬಳಿ ತೆರಳುವಂತೆ ಕಚೇರಿ ಸೂಚನೆ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: sandhya thejappa|

Updated on:Jun 04, 2022 | 1:22 PM

Share

ಬೆಂಗಳೂರು: ದೊಡ್ಡಬಳ್ಳಾಪುರ (Doddaballapur) ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ತಿಪ್ಪೂರು ಗ್ರಾಮದ ವೆಂಕಟೇಗೌಡ ಎಂಬ ವ್ಯಕ್ತಿ 30 ಸಿಮೆಂಟ್ ಇಟ್ಟಿಗೆ (Bricks) ಕಳ್ಳತನವಾಗಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು ನೀಡಿದ್ದಾರೆ. ಇಟ್ಟಿಗೆ ಕಳ್ಳತನವಾದಾಗ ವೆಂಕಟೇಗೌಡ ದೊಡ್ಡವೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ಮನೆಯ ಆವರಣದಿಂದ ಪಕ್ಕದ ಮನೆಯ ವ್ಯಕ್ತಿ ಇಟ್ಟಿಗೆ ಕದ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರು ಸ್ವೀಕರಿಸಿದ ಗೃಹ ಸಚಿವರ ಕಚೇರಿ ಬೆಂಗಳೂರು ಗ್ರಾಮಾಂತರ ಎಸ್​ಪಿ ಬಳಿ ತೆರಳುವಂತೆ  ದೂರುದಾರ ವೆಂಕಟೇಗೌಡ ಸೂಚನೆ ನೀಡಿದೆ.

ಜ್ಞಾನೇಂದ್ರಗೆ ಪತ್ರ ಬರೆದ 8 ಶಾಸಕರು:

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
EPF Non Refundable Advance: ಮರುಪಾವತಿಸುವ ಅಗತ್ಯ ಇಲ್ಲದ ಇಪಿಎಫ್​ ಮುಂಗಡ ಪಡೆಯುವುದು ಹೇಗೆ?
Image
ಪೀರ್​ಪಾಷಾ ದರ್ಗಾ ವಿವಾದ: ಪ್ರಮೋದ್ ಮುತಾಲಿಕ್​ಗೆ ಬೀದರ್ ಜಿಲ್ಲೆ ಪ್ರವೇಶ ನಿರ್ಬಂಧ
Image
Best Smartphone: ಇಲ್ಲಿದೆ ನೋಡಿ 20,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್​​ಫೋನ್​ಗಳು

ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆ ಪರೀಕ್ಷಾ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಆರಗ ಜ್ಞಾನೇಂದ್ರಗೆ 8 ಶಾಸಕರು ಪತ್ರ ಬರೆದಿದ್ದಾರೆ. ಕೆ.ಎಸ್.ಲಿಂಗೇಶ್, ಪಿ.ರಾಜೀವ್, ಸುನಿಲ್ ನಾಯ್ಕ್, ರಘುಪತಿ ಭಟ್, ರಾಜಕುಮಾರ್ ತೇಲ್ಕೂರ್, ಹರೀಶ್ ಪೂಂಜಾ, ಲಾಲಾಜಿ ಮೆಂಡನ್, ಜೆಎನ್​ ಗಣೇಶ್, ರಾಘವೇಂದ್ರ ಹಿಟ್ನಾಳ್ ಗೃಹ ಸಚಿವರಿಗೆ ಪತ್ರ ಬರೆದಿರುವ ಶಾಸಕರು. ಕೆಲವರು ಮಾಡಿದ ತಪ್ಪಿಗೆ ಸಂಪೂರ್ಣ ಪರೀಕ್ಷೆ ರದ್ದುಪಡಿಸಲಾಗಿದೆ.  ಸರ್ಕಾರದ ಈ ನಿರ್ಧಾರದಿಂದ ಬಡ ಮಕ್ಕಳಿಗೆ ಅನ್ಯಾಯವಾಗಿದೆ ಎಂದು ಪತ್ರದಲ್ಲಿ ಶಾಸಕರು ತಿಳಿಸಿದ್ದಾರೆ.

ಇದನ್ನೂ ಓದಿ: ಪೀರ್​ಪಾಷಾ ದರ್ಗಾ ವಿವಾದ: ಪ್ರಮೋದ್ ಮುತಾಲಿಕ್​ಗೆ ಬೀದರ್ ಜಿಲ್ಲೆ ಪ್ರವೇಶ ನಿರ್ಬಂಧ

ಪಿಎಸ್​ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆ ಆಗಬೇಕು. ಜೊತಗೆ ಬಡಮಕ್ಕಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ತನಿಖೆ ಪೂರ್ಣವಾಗುವ ಮೊದಲೇ ಪಿಎಸ್​ಐ ಪರೀಕ್ಷೆ ರದ್ದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಪ್ರಾಮಾಣಿಕರಿಗೆ ನ್ಯಾಯ ಸಿಗಬೇಕು ಎಂದು ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Sat, 4 June 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!