AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯ ರೈ ತರ ಕಾಣ್ತೀಯ ಅಂತ ಹೇಳಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ!

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಗೆ ವಿವಾಹಿತ ಮಹಿಳೆ ದೂರು ನೀಡಿದ್ದು, ಆರೋಪಿ ಹನುಮಂತರಾಯನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆ ಬೇಲ್ ಮೇಲೆ ಬಿಟ್ಟು ಕಳುಹಿಸಿದ್ದಾರೆ.

ಐಶ್ವರ್ಯ ರೈ ತರ ಕಾಣ್ತೀಯ ಅಂತ ಹೇಳಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ!
ಹನುಮಂತರಾಯ
TV9 Web
| Edited By: |

Updated on: Jan 03, 2022 | 2:34 PM

Share

ನೆಲಮಂಗಲ: ಚಿತ್ರ ನಟಿ ಐಶ್ವರ್ಯ ರೈ ತರ ಕಾಣ್ತೀಯ ಅಂತ ಹೇಳಿ ವಿವಾಹಿತ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಗೆ ವಿವಾಹಿತ ಮಹಿಳೆ ದೂರು ನೀಡಿದ್ದು, ಆರೋಪಿ ಹನುಮಂತರಾಯನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆ ಬೇಲ್ ಮೇಲೆ ಬಿಟ್ಟು ಕಳುಹಿಸಿದ್ದಾರೆ. ಡಿಸೆಂಬರ್ 28ರಂದು ಈ ಘಟನೆ ನಡೆದಿದ್ದು. ತಡವಾಗಿ ಬೆಳಕಿಗೆ ಬಂದಿದೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಶವ ಬಚ್ಚಿಟ್ಟ ಕಾಮುಕರು ಆಟವಾಡಿಕೊಂಡು ಇರುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಆಕೆಯ ಮನೆಯಲ್ಲೇ ಅಮಾನುಷವಾಗಿ ಅತ್ಯಾಚಾರ ನಡೆದಿದೆ. ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಿರ್ದಯವಾಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಅಲ್ಲದೆ, ಆ ಬಾಲಕಿಯ ಶವವನ್ನು ಮನೆಯ ಚಾವಣಿಯ ಮೇಲೆ ಅಡಗಿಸಿ ಇಟ್ಟಿದ್ದಾರೆ.

ಪತ್ನಿಯನ್ನು ಕೊಲೆ ಮಾಡಿದ ಪತಿ ಕೌಟುಂಬಿಕ ಕಲಹ ಹಿನ್ನೆಲೆ ರಾಡ್​ನಿಂದ ಹೊಡೆದು ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಕವಿಶೆಟ್ಟಿ ಓಣಿಯಲ್ಲಿ ಸಂಭವಿಸಿದೆ. 27 ವರ್ಷದ ಮದೀನಾ ಬಂಡಿ ಕೊಲೆಯಾದ ಗೃಹಿಣಿ. ಮದೀನಾ ಪತಿ ಮೆಹಬೂಬ್ ಬಂಡಿ ಕುಡಿದು ಪತ್ನಿ ಜೊತೆ ಜಗಳವಾಡಿದ್ದಾನೆ. ಜಗಳವಾಡುತ್ತಿದ್ದ ವೇಳೆ ಮೆಹಬೂಬ್ ರಾಡ್​ನಿಂದ ಹೊಡೆದು ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ. ನಿನ್ನೆ (ಜ.2) ರಾತ್ರಿ 1 ಗಂಟೆಗೆ ಈ ಘಟನೆ ನಡೆದಿದೆ.

ಇದನ್ನೂ ಓದಿ

ಕನ್ನಡದಲ್ಲೊಂದು ವೆಬ್ ಸಿರೀಸ್ ಬಿಡುಗಡೆಗೆ ಸಿದ್ಧ; ಗಮನ ಸೆಳೆದ ‘ವೈಟ್ ಆ್ಯಂಡ್ ಬ್ಲಾಕ್’ ಪೋಸ್ಟರ್

ಮಹಿಳೆಯರ ಮದುವೆ ವಯಸ್ಸಿನ ಮಿತಿ ಏರಿಕೆ ಮಸೂದೆ ಪರಿಶೀಲಿಸುವ ಸಂಸದೀಯ ಸಮಿತಿಯಲ್ಲಿರುವುದು ಒಬ್ಬರೇ ಮಹಿಳೆ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ