AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯನ್ನು ಕೊಂದವನನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಮಗ: 6 ವರ್ಷದ ಹಿಂದಿನ ಸೇಡು ತೀರಿಸಿಕೊಂಡ

ಆರು ವರ್ಷಗಳ ಹಿಂದೆ ತನ್ನ ತಾಯಿಯನ್ನು ಕೊಂದ ಆರೋಪಿಯನ್ನು ಮಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಈ ಮೂಲಕ ಆರು ವರ್ಷಗಳ ಹಿಂದಿನ ಸೇಡರನ್ನು ತೀರಿಸಿಕೊಂಡಿದ್ದಾನೆ. ಹಾಗಾದ್ರೆ ಏನಿದು ಪ್ರಕರಣ? ಈ ಕೊಲೆ ನಡೆದಿದ್ದು ಎಲ್ಲಿ? ಈ ಬಗ್ಗೆ ಪೊಲೀಸ್ ಅಧಿಕಾರಿ ಹೇಳಿದ್ದೇನು? ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ತಾಯಿಯನ್ನು ಕೊಂದವನನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಮಗ:  6 ವರ್ಷದ ಹಿಂದಿನ ಸೇಡು ತೀರಿಸಿಕೊಂಡ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 14, 2023 | 3:18 PM

Share

ಆನೇಕಲ್, (ನವೆಂಬರ್ 03): ಆರು ವರ್ಷಗಳ ಹಿಂದೆ ತನ್ನ ತಾಯಿಯನ್ನು ಕೊಂದ ಆರೋಪಿಯನ್ನು ಮಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ (murder case) ಮಾಡಿದ್ದಾನೆ. ಈ ಮೂಲಕ ಮಧು ತನ್ನ ತಾಯಿ ಕೊಲೆಯ ಸೇಡು ತೀರಿಸಿಕೊಂಡಿದ್ದಾನೆ. ಬೆಂಗಳೂರು ಹೊರವಲಯ (Bangalore rural news) ಆನೇಕಲ್ ತಾಲ್ಲೂಕಿನ ಸಮಂದೂರಿನಲ್ಲಿ ನಡೆದ ಈ ಘಟನೆ ನಡೆದಿದ್ದು, ನಾರಾಯಣಪ್ಪ (52) ಕೊಲೆಯಾದ ವ್ಯಕ್ತಿ. ಕೊಲೆಯಾದ ನಾರಾಯಣಪ್ಪ 6 ವರ್ಷಗಳ ಹಿಂದೆ ನಾರಾಯಣಪ್ಪ ಎನ್ನುವಾತ ಮಧು ತಾಯಿಯನ್ನು ಕೊಲೆ ಮಾಡಿದ್ದ. ಇದೇ ಸೇಡಿಗಾಗಿ ಮಧು, ನಾರಾಯಣಪ್ಪನನ್ನು ಹತ್ಯೆ ಮಾಡಿದ್ದಾನೆ.

ಆರು ವರ್ಷದ ಹಿಂದೆ ಮಧುವಿನ ತಾಯಿಯನ್ನು ನಾರಾಯಣಪ್ಪ ಕೊಂದಿದ್ದ. ನಂತರ ಜೈಲುಪಾಲಾಗಿ, ಮೂರು ವರ್ಷದ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಬಂದು ಮಂಡ್ಯದಲ್ಲಿ ವಾಸವಿದ್ದ. ಆದ್ರೆ, ನಾರಾಯಣಪ್ಪ 15 ದಿನದ ಹಿಂದೆ ಸಮಂದೂರಿಗೆ ಬಂದಿದ್ದ. ಇದು ಮಧುಗೆ ಗೊತ್ತಾಗಿದ್ದು, ಬಳಿಕ ನಿನ್ನೆ(ನವೆಂಬರ್ 14) ಸಂಜೆ ನಾರಾಯಣಸ್ವಾಮಿ ಹಾಗೂ ಮಧು ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಮಧು ಕೋಪಗೊಂಡು ನಾರಾಯಣಪ್ಪನ ತಲೆ ಮೇಲೆ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಆರೋಪಿ ಮಧು ಪತ್ತೆಗೆ ಬಲೆ ಬೀಸಲಾಗಿದೆ.

ಎಸ್ಪಿ ಪುರುಷೋತ್ತಮ್ ಹೇಳಿದ್ದೇನು?

ಇನ್ನು ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಪುರುಷೋತ್ತಮ್ ಪ್ರತಿಕ್ರಿಯಿಸಿದ್ದು, ಕೊಲೆ ಆರೋಪಿ ಮಧು ತಾಯಿಯನ್ನು ನಾರಾಯಣಸ್ವಾಮಿ ಆರು ವರ್ಷದ ಹಿಂದೆ ಕೊಲೆ‌ ಮಾಡಿದ್ದ. ಇದೇ ಆರೋಪದಲ್ಲಿ ನಾರಾಯಣಸ್ವಾಮಿ ಜೈಲು ಸೇರಿದ್ದ, ಮೂರು ವರ್ಷದ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ಬಿಡುಗಡೆಯಾದ ಬಳಿಕ ಮಂಡ್ಯದಲ್ಲಿ ವಾಸವಿದ್ದ ನಾರಾಯಣಸ್ವಾಮಿ,15 ದಿನದ ಹಿಂದೆ ಸಮಂದೂರಿಗೆ ಬಂದಿದ್ದ. ಬಳಿಕ ನಿನ್ನೆ ನಾರಾಯಣಸ್ವಾಮಿ ಹಾಗೂ ಮಧು ನಡುವೆ ಗಲಾಟೆ ನಡೆದಿದೆ. ಈ ವೇಳೆ ತಾಯಿಯನ್ನು ಕೊಲೆ ಮಾಡಿರುವ ಕೋಪಕ್ಕೆ ಮಧು, ನಾರಾಯಣಸ್ವಾಮಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಮಧು ಎಸ್ಕೇಪ್ ಆಗಿದ್ದಾನೆ. ಆತನ ಬಂಧನಕ್ಕೆ ತಂಡ ರಚನೆ ಮಾಡಲಾಗಿದೆ. ಆದಷ್ಟು ಬೇಗ ಆರೋಪಿಯನ್ನು ಬಂಧನ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ