AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತ: ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್‌ಜಾಮ್‌

ನೆಲಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತವಾಗಿದ್ದು, ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ಜಾಮ್‌ ಉಂಟಾಗಿದೆ.

ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತ: ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್‌ಜಾಮ್‌
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 09, 2022 | 8:06 AM

Share

ತುಮಕೂರು: ರಾಷ್ಟ್ರೀಯ ಹೆದ್ದಾರಿಯ ದಾಬಸ್ ಪೇಟೆ ಸಮೀಪದ ಹನುಮಂತಪುರ ಗೇಟ್ ಬಳಿ ಎರಡು ಲಾರಿಗಳ ನಡುವೆ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ತಮಿಳುನಾಡು ಮೂಲದ ಪೇಂಟ್‌ ಸಾಗಿಸುತ್ತಿದ್ದ ಲಾರಿ ಇದಾಗಿದ್ದು ರಸ್ತೆ ಮಧ್ಯೆದಲ್ಲಿ ಬಿದ್ದಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ನಿಂತಲ್ಲೆ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದಿನಿಂದ ಗುದ್ದಿದ ರಭಸಕ್ಕೆ ಲಾರಿ ರಸ್ತೆ ಮಧ್ಯೆಯೇ ಪಲ್ಟಿಯಾಗಿದೆ. ಸಧ್ಯ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದಾರೆ. ಮಧ್ಯೆ ರಸ್ತೆಯಲ್ಲಿ ವಾಹನ ಪಲ್ಟಿಯಾಗಿದ್ದರಿಂದ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​ ಜಾಮ್​ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿದ್ದು, ನಿಧಾನಗತಿಯಲ್ಲಿ ವಾಹನ ಸಂಚಾರ ಶುರುವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Fri, 9 December 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?