AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಕಲ್​​: ಪೋಸ್ಟ್​ಮಾಸ್ಟರ್​ ವಿರುದ್ಧ ಕೋಟ್ಯಂತರ ಹಣ ವಂಚನೆ ಆರೋಪ

ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಪೋಸ್ಟ್​ಮಾಸ್ಟರ್​ ಮಂಜುನಾಥ್ ಕೋಟ್ಯಂತರ ರೂಪಾಯಿ ಹಣ ವಂಚನೆ  ಮಾಡಿದ್ದಾರೆಂದು ಹಂದೇನಹಳ್ಳಿಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಆನೆಕಲ್​​: ಪೋಸ್ಟ್​ಮಾಸ್ಟರ್​ ವಿರುದ್ಧ ಕೋಟ್ಯಂತರ ಹಣ ವಂಚನೆ ಆರೋಪ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Jul 25, 2022 | 3:20 PM

Share

ಆನೆಕಲ್​​: ಆನೇಕಲ್ (Anekal) ತಾಲೂಕಿನ ಹಂದೇನಹಳ್ಳಿ ಗ್ರಾಮದ ಪೋಸ್ಟ್​ಮಾಸ್ಟರ್ (Postmaster)​ ಮಂಜುನಾಥ್ ಕೋಟ್ಯಂತರ ರೂಪಾಯಿ ಹಣ ವಂಚನೆ  ಮಾಡಿದ್ದಾರೆಂದು ಹಂದೇನಹಳ್ಳಿಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಮೃತಪಟ್ಟವರ ಪಾಸ್ ಬುಕ್ ಬಳಸಿ ಗ್ರಾಮಸ್ಥರಿಗೆ ಹಣ ವಂಚನೆ ಮಾಡಲಾಗಿದ್ದು, ಗ್ರಾಮಸ್ಥರಿಂದ ಸುಮಾರು 40 ಲಕ್ಷ ಹಣ ಸಂಗ್ರಹಿಸಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸುಮಾರು 2 ಕೋಟಿಗೂ ಹೆಚ್ಚು ಹಣ ದುರ್ಬಳಕೆ  ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಹಾಗೇ ಅತ್ತಿಬೆಲೆಯ ಮಾಯಸಂದ್ರ ನಿವಾಸಿಯಾಗಿರುವ ಮಂಜುನಾಥ್, ತನ್ನ ಊರಿನಲ್ಲೂ ಜನರಿಂದ ಲಕ್ಷಾಂತರ ಹಣ ಪಡೆದ್ದಾನೆಂದು ಆರೋಪವಿದೆ. ಇಲಾಖೆಗೆ ಹಣವನ್ನು ಕಟ್ಟದೆ ಸ್ವಂತಕ್ಕೆ ಬಳಸಿಕೊಂಡ ಆರೋಪ ಕೂಡ ಕೇಳಿಬಂದಿದೆ. ವಿಷಯ ಬೆಳಕಿಗೆ ಬರುತ್ತಲೇ ಪೋಸ್ಟ್​ಮಾಸ್ಟರ್ ಪರಾರಿಯಾಗಿದ್ದಾನೆ.  ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು