AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಕಲ್​​: ಪೋಸ್ಟ್​ಮಾಸ್ಟರ್​ ವಿರುದ್ಧ ಕೋಟ್ಯಂತರ ಹಣ ವಂಚನೆ ಆರೋಪ

ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಪೋಸ್ಟ್​ಮಾಸ್ಟರ್​ ಮಂಜುನಾಥ್ ಕೋಟ್ಯಂತರ ರೂಪಾಯಿ ಹಣ ವಂಚನೆ  ಮಾಡಿದ್ದಾರೆಂದು ಹಂದೇನಹಳ್ಳಿಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಆನೆಕಲ್​​: ಪೋಸ್ಟ್​ಮಾಸ್ಟರ್​ ವಿರುದ್ಧ ಕೋಟ್ಯಂತರ ಹಣ ವಂಚನೆ ಆರೋಪ
ಸಾಂದರ್ಭಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Jul 25, 2022 | 3:20 PM

Share

ಆನೆಕಲ್​​: ಆನೇಕಲ್ (Anekal) ತಾಲೂಕಿನ ಹಂದೇನಹಳ್ಳಿ ಗ್ರಾಮದ ಪೋಸ್ಟ್​ಮಾಸ್ಟರ್ (Postmaster)​ ಮಂಜುನಾಥ್ ಕೋಟ್ಯಂತರ ರೂಪಾಯಿ ಹಣ ವಂಚನೆ  ಮಾಡಿದ್ದಾರೆಂದು ಹಂದೇನಹಳ್ಳಿಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಮೃತಪಟ್ಟವರ ಪಾಸ್ ಬುಕ್ ಬಳಸಿ ಗ್ರಾಮಸ್ಥರಿಗೆ ಹಣ ವಂಚನೆ ಮಾಡಲಾಗಿದ್ದು, ಗ್ರಾಮಸ್ಥರಿಂದ ಸುಮಾರು 40 ಲಕ್ಷ ಹಣ ಸಂಗ್ರಹಿಸಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸುಮಾರು 2 ಕೋಟಿಗೂ ಹೆಚ್ಚು ಹಣ ದುರ್ಬಳಕೆ  ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಹಾಗೇ ಅತ್ತಿಬೆಲೆಯ ಮಾಯಸಂದ್ರ ನಿವಾಸಿಯಾಗಿರುವ ಮಂಜುನಾಥ್, ತನ್ನ ಊರಿನಲ್ಲೂ ಜನರಿಂದ ಲಕ್ಷಾಂತರ ಹಣ ಪಡೆದ್ದಾನೆಂದು ಆರೋಪವಿದೆ. ಇಲಾಖೆಗೆ ಹಣವನ್ನು ಕಟ್ಟದೆ ಸ್ವಂತಕ್ಕೆ ಬಳಸಿಕೊಂಡ ಆರೋಪ ಕೂಡ ಕೇಳಿಬಂದಿದೆ. ವಿಷಯ ಬೆಳಕಿಗೆ ಬರುತ್ತಲೇ ಪೋಸ್ಟ್​ಮಾಸ್ಟರ್ ಪರಾರಿಯಾಗಿದ್ದಾನೆ.  ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ