ಆನೆಕಲ್: ಪೋಸ್ಟ್ಮಾಸ್ಟರ್ ವಿರುದ್ಧ ಕೋಟ್ಯಂತರ ಹಣ ವಂಚನೆ ಆರೋಪ
ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಪೋಸ್ಟ್ಮಾಸ್ಟರ್ ಮಂಜುನಾಥ್ ಕೋಟ್ಯಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆಂದು ಹಂದೇನಹಳ್ಳಿಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ
Updated on: Jul 25, 2022 | 3:20 PM
Share
ಆನೆಕಲ್: ಆನೇಕಲ್ (Anekal) ತಾಲೂಕಿನ ಹಂದೇನಹಳ್ಳಿ ಗ್ರಾಮದ ಪೋಸ್ಟ್ಮಾಸ್ಟರ್ (Postmaster) ಮಂಜುನಾಥ್ ಕೋಟ್ಯಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆಂದು ಹಂದೇನಹಳ್ಳಿಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಮೃತಪಟ್ಟವರ ಪಾಸ್ ಬುಕ್ ಬಳಸಿ ಗ್ರಾಮಸ್ಥರಿಗೆ ಹಣ ವಂಚನೆ ಮಾಡಲಾಗಿದ್ದು, ಗ್ರಾಮಸ್ಥರಿಂದ ಸುಮಾರು 40 ಲಕ್ಷ ಹಣ ಸಂಗ್ರಹಿಸಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸುಮಾರು 2 ಕೋಟಿಗೂ ಹೆಚ್ಚು ಹಣ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಹಾಗೇ ಅತ್ತಿಬೆಲೆಯ ಮಾಯಸಂದ್ರ ನಿವಾಸಿಯಾಗಿರುವ ಮಂಜುನಾಥ್, ತನ್ನ ಊರಿನಲ್ಲೂ ಜನರಿಂದ ಲಕ್ಷಾಂತರ ಹಣ ಪಡೆದ್ದಾನೆಂದು ಆರೋಪವಿದೆ. ಇಲಾಖೆಗೆ ಹಣವನ್ನು ಕಟ್ಟದೆ ಸ್ವಂತಕ್ಕೆ ಬಳಸಿಕೊಂಡ ಆರೋಪ ಕೂಡ ಕೇಳಿಬಂದಿದೆ. ವಿಷಯ ಬೆಳಕಿಗೆ ಬರುತ್ತಲೇ ಪೋಸ್ಟ್ಮಾಸ್ಟರ್ ಪರಾರಿಯಾಗಿದ್ದಾನೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Stories
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
