Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ನೀಡಲು ಠಾಣೆಗೆ ಹೋದವರಿಗೆ ಅವಾಜ್ ಹಾಕಿ ಪಿಎಸ್‌ಐ ದರ್ಪ, ದೃಶ್ಯ ಮೊಬೈಲ್​ನಲ್ಲಿ ಸೆರೆ

ಸೈಟ್‌ ವಿಚಾರವಾಗಿ 2 ಕುಟುಂಬಗಳ ನಡುವೆ ಗಲಾಟೆಯಾಗಿತ್ತು. ಹೀಗಾಗಿ ಸೈಟ್ನಲ್ಲಿ ಮನೆ ಕಟ್ಟಬಾರದೆಂದು ಆನಂದ್ ಎಂಬಾತ ಕೋರ್ಟ್‌ನಿಂದ ಸ್ಟೇ ತಂದಿದ್ದರು. ಆದ್ರೆ ಸ್ಟೇ ತಂದಿದ್ದರೂ ಸೈಟ್ ವಿಚಾರವಾಗಿ ಗಲಾಟೆಯಾದ ಹಿನ್ನೆಲೆಯಲ್ಲಿ ಆನಂದ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಪಿಎಸ್‌ಐ ಸಂಗಮೇಶ್ ದೂರು ನೀಡಲು ಬಂದವ ಮೇಲೆ ತಮ್ಮ ದರ್ಪ ತೋರಿದ್ದಾರೆ.

ದೂರು ನೀಡಲು ಠಾಣೆಗೆ ಹೋದವರಿಗೆ ಅವಾಜ್ ಹಾಕಿ ಪಿಎಸ್‌ಐ ದರ್ಪ, ದೃಶ್ಯ ಮೊಬೈಲ್​ನಲ್ಲಿ ಸೆರೆ
ಪಿಎಸ್‌ಐ ಸಂಗಮೇಶ್
Follow us
TV9 Web
| Updated By: ಆಯೇಷಾ ಬಾನು

Updated on: Aug 19, 2021 | 10:00 AM

ದೇವನಹಳ್ಳಿ: ದೂರು ನೀಡಲು ಠಾಣೆಗೆ ಹೋದವರ ಮೇಲೆ ಪಿಎಸ್‌ಐ ದರ್ಪ ಮೆರೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಆನುಗೊಂಡನಹಳ್ಳಿ ಠಾಣೆಯಗೆ ದೂರು ನೀಡಲು ಬಂದವರ ಬಳಿಯಿಂದ ದೂರಿನ ಪ್ರತಿ ಮತ್ತು ಕೋರ್ಟ್ ತಡೆಯಾಜ್ಞೆಯ ಪತ್ರಗಳನ್ನ ಬಿಸಾಡಿ ಪಿಎಸ್‌ಐ ಸಂಗಮೇಶ್ ದರ್ಪ ಮೆರೆದಿರುವ ಆರೋಪ ಕೇಳಿ ಬಂದಿದೆ.

ಸೈಟ್‌ ವಿಚಾರವಾಗಿ 2 ಕುಟುಂಬಗಳ ನಡುವೆ ಗಲಾಟೆಯಾಗಿತ್ತು. ಹೀಗಾಗಿ ಸೈಟ್ನಲ್ಲಿ ಮನೆ ಕಟ್ಟಬಾರದೆಂದು ಆನಂದ್ ಎಂಬಾತ ಕೋರ್ಟ್‌ನಿಂದ ಸ್ಟೇ ತಂದಿದ್ದರು. ಆದ್ರೆ ಸ್ಟೇ ತಂದಿದ್ದರೂ ಸೈಟ್ ವಿಚಾರವಾಗಿ ಗಲಾಟೆಯಾದ ಹಿನ್ನೆಲೆಯಲ್ಲಿ ಆನಂದ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಪಿಎಸ್‌ಐ ಸಂಗಮೇಶ್ ದೂರು ನೀಡಲು ಬಂದವ ಮೇಲೆ ತಮ್ಮ ದರ್ಪ ತೋರಿದ್ದಾರೆ.

ಮತ್ತೊಂದು ಗುಂಪಿನ ಜೊತೆ ಶಾಮೀಲು ಆಗಿ ಈ ರೀತಿ ನಮ್ಮ ದೂರನ್ನು ತಿರಸ್ಕರಿಸಿದ್ದಾರೆ ಎಂದು ಪಿಎಸ್ಐ ಸಂಗಮೇಶ್ ವಿರುದ್ಧ ಆನಂದ್ ಆರೋಪ ಮಾಡಿದ್ದಾರೆ. ಪಿಎಸ್ಐ ಸಂಗಮೇಶ್ ದೂರಿನ ಪ್ರತಿ ಬಿಸಾಕುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಪೊಲೀಸರ ವಿರುದ್ಧ ನೊಂದ ಆನಂದ್ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: The Hundred: ಬ್ಯಾಟ್ಸ್​ಮನ್ ಬಾರಿಸಿದ ಸಿಕ್ಸ್​ಗೆ ಗ್ಯಾಲರಿಯಲ್ಲಿದ್ದ ಅಭಿಮಾನಿಯಿಂದ ಡೈವ್ ಹೊಡೆದು ಅದ್ಭುತ ಕ್ಯಾಚ್

ಸದಾಶಿವನಗರದಲ್ಲಿ ನಾಯಿ ಜೊತೆ ವಾಕಿಂಗ್ ಮಾಡ್ತಿದ್ದ ಮಹಿಳೆ ದರ್ಪ: ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆಗೆ ಹೊಡೆತ

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್