AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ನೀಡಲು ಠಾಣೆಗೆ ಹೋದವರಿಗೆ ಅವಾಜ್ ಹಾಕಿ ಪಿಎಸ್‌ಐ ದರ್ಪ, ದೃಶ್ಯ ಮೊಬೈಲ್​ನಲ್ಲಿ ಸೆರೆ

ಸೈಟ್‌ ವಿಚಾರವಾಗಿ 2 ಕುಟುಂಬಗಳ ನಡುವೆ ಗಲಾಟೆಯಾಗಿತ್ತು. ಹೀಗಾಗಿ ಸೈಟ್ನಲ್ಲಿ ಮನೆ ಕಟ್ಟಬಾರದೆಂದು ಆನಂದ್ ಎಂಬಾತ ಕೋರ್ಟ್‌ನಿಂದ ಸ್ಟೇ ತಂದಿದ್ದರು. ಆದ್ರೆ ಸ್ಟೇ ತಂದಿದ್ದರೂ ಸೈಟ್ ವಿಚಾರವಾಗಿ ಗಲಾಟೆಯಾದ ಹಿನ್ನೆಲೆಯಲ್ಲಿ ಆನಂದ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಪಿಎಸ್‌ಐ ಸಂಗಮೇಶ್ ದೂರು ನೀಡಲು ಬಂದವ ಮೇಲೆ ತಮ್ಮ ದರ್ಪ ತೋರಿದ್ದಾರೆ.

ದೂರು ನೀಡಲು ಠಾಣೆಗೆ ಹೋದವರಿಗೆ ಅವಾಜ್ ಹಾಕಿ ಪಿಎಸ್‌ಐ ದರ್ಪ, ದೃಶ್ಯ ಮೊಬೈಲ್​ನಲ್ಲಿ ಸೆರೆ
ಪಿಎಸ್‌ಐ ಸಂಗಮೇಶ್
TV9 Web
| Edited By: |

Updated on: Aug 19, 2021 | 10:00 AM

Share

ದೇವನಹಳ್ಳಿ: ದೂರು ನೀಡಲು ಠಾಣೆಗೆ ಹೋದವರ ಮೇಲೆ ಪಿಎಸ್‌ಐ ದರ್ಪ ಮೆರೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಆನುಗೊಂಡನಹಳ್ಳಿ ಠಾಣೆಯಗೆ ದೂರು ನೀಡಲು ಬಂದವರ ಬಳಿಯಿಂದ ದೂರಿನ ಪ್ರತಿ ಮತ್ತು ಕೋರ್ಟ್ ತಡೆಯಾಜ್ಞೆಯ ಪತ್ರಗಳನ್ನ ಬಿಸಾಡಿ ಪಿಎಸ್‌ಐ ಸಂಗಮೇಶ್ ದರ್ಪ ಮೆರೆದಿರುವ ಆರೋಪ ಕೇಳಿ ಬಂದಿದೆ.

ಸೈಟ್‌ ವಿಚಾರವಾಗಿ 2 ಕುಟುಂಬಗಳ ನಡುವೆ ಗಲಾಟೆಯಾಗಿತ್ತು. ಹೀಗಾಗಿ ಸೈಟ್ನಲ್ಲಿ ಮನೆ ಕಟ್ಟಬಾರದೆಂದು ಆನಂದ್ ಎಂಬಾತ ಕೋರ್ಟ್‌ನಿಂದ ಸ್ಟೇ ತಂದಿದ್ದರು. ಆದ್ರೆ ಸ್ಟೇ ತಂದಿದ್ದರೂ ಸೈಟ್ ವಿಚಾರವಾಗಿ ಗಲಾಟೆಯಾದ ಹಿನ್ನೆಲೆಯಲ್ಲಿ ಆನಂದ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಪಿಎಸ್‌ಐ ಸಂಗಮೇಶ್ ದೂರು ನೀಡಲು ಬಂದವ ಮೇಲೆ ತಮ್ಮ ದರ್ಪ ತೋರಿದ್ದಾರೆ.

ಮತ್ತೊಂದು ಗುಂಪಿನ ಜೊತೆ ಶಾಮೀಲು ಆಗಿ ಈ ರೀತಿ ನಮ್ಮ ದೂರನ್ನು ತಿರಸ್ಕರಿಸಿದ್ದಾರೆ ಎಂದು ಪಿಎಸ್ಐ ಸಂಗಮೇಶ್ ವಿರುದ್ಧ ಆನಂದ್ ಆರೋಪ ಮಾಡಿದ್ದಾರೆ. ಪಿಎಸ್ಐ ಸಂಗಮೇಶ್ ದೂರಿನ ಪ್ರತಿ ಬಿಸಾಕುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಪೊಲೀಸರ ವಿರುದ್ಧ ನೊಂದ ಆನಂದ್ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: The Hundred: ಬ್ಯಾಟ್ಸ್​ಮನ್ ಬಾರಿಸಿದ ಸಿಕ್ಸ್​ಗೆ ಗ್ಯಾಲರಿಯಲ್ಲಿದ್ದ ಅಭಿಮಾನಿಯಿಂದ ಡೈವ್ ಹೊಡೆದು ಅದ್ಭುತ ಕ್ಯಾಚ್

ಸದಾಶಿವನಗರದಲ್ಲಿ ನಾಯಿ ಜೊತೆ ವಾಕಿಂಗ್ ಮಾಡ್ತಿದ್ದ ಮಹಿಳೆ ದರ್ಪ: ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆಗೆ ಹೊಡೆತ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್