AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PDO ಹೆಸರಲ್ಲಿ ನಕಲಿ ಖಾತೆ: ಗ್ರಾ.ಪಂ ಅಧ್ಯಕ್ಷರಿಂದಲೇ ಲಕ್ಷ ಲಕ್ಷ ಹಣ ಗುಳುಂ!

ದೇವನಹಳ್ಳಿ: ಪಿಡಿಒ ಗಮನಕ್ಕೆ ಬಾರದೆ ಗ್ರಾಮ ಪಂಚಾಯಿತಿಯ 12.60 ಲಕ್ಷ ರೂಪಾಯಿಯನ್ನು ಗುಳುಂ ಮಾಡಿದ್ದಾರೆಂದು ಬಾಗಲೂರು ಗ್ರಾ.ಪಂ ಅಧ್ಯಕ್ಷ ಮುನೇಗೌಡ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಪಿಡಿಒ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ಗುಳುಂ ಮಾಡಿದ್ದಾರೆಂದು ಪಿಡಿಒ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಜಿಯೋ ಕೇಬಲ್ ಅಳವಡಿಸಲು ಬಾಗಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನೇಗೌಡಗೆ ಗುತ್ತಿಗೆದಾರರು 12 ಲಕ್ಷ 60 ಸಾವಿರ ರೂ. ಮೌಲ್ಯದ ಚೆಕ್ ನೀಡಿದ್ದರು. ಆದ್ರೆ ಪಿಡಿಒ ಗಮನಕ್ಕೆ ಬಾರದೆ ಪಿಡಿಒ ಹೆಸರಲ್ಲಿ ಬ್ಯಾಂಕ್ […]

PDO ಹೆಸರಲ್ಲಿ ನಕಲಿ ಖಾತೆ: ಗ್ರಾ.ಪಂ ಅಧ್ಯಕ್ಷರಿಂದಲೇ ಲಕ್ಷ ಲಕ್ಷ ಹಣ ಗುಳುಂ!
ಸಾಧು ಶ್ರೀನಾಥ್​
|

Updated on: Feb 18, 2020 | 6:15 PM

Share

ದೇವನಹಳ್ಳಿ: ಪಿಡಿಒ ಗಮನಕ್ಕೆ ಬಾರದೆ ಗ್ರಾಮ ಪಂಚಾಯಿತಿಯ 12.60 ಲಕ್ಷ ರೂಪಾಯಿಯನ್ನು ಗುಳುಂ ಮಾಡಿದ್ದಾರೆಂದು ಬಾಗಲೂರು ಗ್ರಾ.ಪಂ ಅಧ್ಯಕ್ಷ ಮುನೇಗೌಡ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಪಿಡಿಒ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ಗುಳುಂ ಮಾಡಿದ್ದಾರೆಂದು ಪಿಡಿಒ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಜಿಯೋ ಕೇಬಲ್ ಅಳವಡಿಸಲು ಬಾಗಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನೇಗೌಡಗೆ ಗುತ್ತಿಗೆದಾರರು 12 ಲಕ್ಷ 60 ಸಾವಿರ ರೂ. ಮೌಲ್ಯದ ಚೆಕ್ ನೀಡಿದ್ದರು. ಆದ್ರೆ ಪಿಡಿಒ ಗಮನಕ್ಕೆ ಬಾರದೆ ಪಿಡಿಒ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಸಂಪೂರ್ಣ ಹಣವನ್ನು ಲಪಟಾಯಿಸಿದ್ದಾರೆ ಎಂದು ಪಂಚಾಯಿತಿ ಸದಸ್ಯರೇ ಆರೋಪಿಸಿದ್ದಾರೆ.

ತಪ್ಪಿತಸ್ಥರನ್ನು ಕಂಡುಹಿಡಿದು ಗ್ರಾಮ ಪಂಚಾಯಿತಿಯ ಹಣವನ್ನು ವಾಪಸ್ ಕೊಡಿಸಬೇಕೆಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ಪಿಡಿಒ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ