AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PDO ಹೆಸರಲ್ಲಿ ನಕಲಿ ಖಾತೆ: ಗ್ರಾ.ಪಂ ಅಧ್ಯಕ್ಷರಿಂದಲೇ ಲಕ್ಷ ಲಕ್ಷ ಹಣ ಗುಳುಂ!

ದೇವನಹಳ್ಳಿ: ಪಿಡಿಒ ಗಮನಕ್ಕೆ ಬಾರದೆ ಗ್ರಾಮ ಪಂಚಾಯಿತಿಯ 12.60 ಲಕ್ಷ ರೂಪಾಯಿಯನ್ನು ಗುಳುಂ ಮಾಡಿದ್ದಾರೆಂದು ಬಾಗಲೂರು ಗ್ರಾ.ಪಂ ಅಧ್ಯಕ್ಷ ಮುನೇಗೌಡ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಪಿಡಿಒ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ಗುಳುಂ ಮಾಡಿದ್ದಾರೆಂದು ಪಿಡಿಒ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಜಿಯೋ ಕೇಬಲ್ ಅಳವಡಿಸಲು ಬಾಗಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನೇಗೌಡಗೆ ಗುತ್ತಿಗೆದಾರರು 12 ಲಕ್ಷ 60 ಸಾವಿರ ರೂ. ಮೌಲ್ಯದ ಚೆಕ್ ನೀಡಿದ್ದರು. ಆದ್ರೆ ಪಿಡಿಒ ಗಮನಕ್ಕೆ ಬಾರದೆ ಪಿಡಿಒ ಹೆಸರಲ್ಲಿ ಬ್ಯಾಂಕ್ […]

PDO ಹೆಸರಲ್ಲಿ ನಕಲಿ ಖಾತೆ: ಗ್ರಾ.ಪಂ ಅಧ್ಯಕ್ಷರಿಂದಲೇ ಲಕ್ಷ ಲಕ್ಷ ಹಣ ಗುಳುಂ!
ಸಾಧು ಶ್ರೀನಾಥ್​
|

Updated on: Feb 18, 2020 | 6:15 PM

Share

ದೇವನಹಳ್ಳಿ: ಪಿಡಿಒ ಗಮನಕ್ಕೆ ಬಾರದೆ ಗ್ರಾಮ ಪಂಚಾಯಿತಿಯ 12.60 ಲಕ್ಷ ರೂಪಾಯಿಯನ್ನು ಗುಳುಂ ಮಾಡಿದ್ದಾರೆಂದು ಬಾಗಲೂರು ಗ್ರಾ.ಪಂ ಅಧ್ಯಕ್ಷ ಮುನೇಗೌಡ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಪಿಡಿಒ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ಗುಳುಂ ಮಾಡಿದ್ದಾರೆಂದು ಪಿಡಿಒ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಜಿಯೋ ಕೇಬಲ್ ಅಳವಡಿಸಲು ಬಾಗಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನೇಗೌಡಗೆ ಗುತ್ತಿಗೆದಾರರು 12 ಲಕ್ಷ 60 ಸಾವಿರ ರೂ. ಮೌಲ್ಯದ ಚೆಕ್ ನೀಡಿದ್ದರು. ಆದ್ರೆ ಪಿಡಿಒ ಗಮನಕ್ಕೆ ಬಾರದೆ ಪಿಡಿಒ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಸಂಪೂರ್ಣ ಹಣವನ್ನು ಲಪಟಾಯಿಸಿದ್ದಾರೆ ಎಂದು ಪಂಚಾಯಿತಿ ಸದಸ್ಯರೇ ಆರೋಪಿಸಿದ್ದಾರೆ.

ತಪ್ಪಿತಸ್ಥರನ್ನು ಕಂಡುಹಿಡಿದು ಗ್ರಾಮ ಪಂಚಾಯಿತಿಯ ಹಣವನ್ನು ವಾಪಸ್ ಕೊಡಿಸಬೇಕೆಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ಪಿಡಿಒ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ