AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಟ್ರಾವೆಲ್ ಹೆಸರಲ್ಲಿ 100ಕ್ಕೂ ಹೆಚ್ಚು ಕಾರುಗಳನ್ನ ಮಾರಾಟ ಮಾಡಿದ್ದ ಅರೋಪಿಗಳು ಅರೆಸ್ಟ್

ಕಾರುಗಳನ್ನ ಮಾರಾಟ ಮಾಡಿ ಪರಾರಿಯಾಗಿದ್ದ ಆರೋಪಿಗಳು ಸದ್ಯ ಅರೆಸ್ಟ್ ಆಗಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಂಧಿತರಿಂದ 108 ಕಾರುಗಳಲ್ಲಿ 97 ಕಾರುಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ನೆಲಮಂಗಲ: ಟ್ರಾವೆಲ್ ಹೆಸರಲ್ಲಿ 100ಕ್ಕೂ ಹೆಚ್ಚು ಕಾರುಗಳನ್ನ ಮಾರಾಟ ಮಾಡಿದ್ದ ಅರೋಪಿಗಳು ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on: Jan 06, 2022 | 10:33 AM

Share

ನೆಲಮಂಗಲ: ಟ್ರಾವೆಲ್ ಹೆಸರಲ್ಲಿ ನೂರಾರು ಕಾರುಗಳನ್ನ ಮಾರಾಟ ಮಾಡಿದ್ದ ಅರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸರು 4 ಜನರನ್ನ ಅರೆಸ್ಟ್ ಮಾಡಿದ್ದಾರೆ. ಟ್ರಾವೆಲ್ ಮಾಲೀಕ ಶಿವರಾಜ್ ಸೇರಿದಂತೆ ಕೃಷ್ಣೇಗೌಡ, ಶ್ರೀಕಾಂತ್, ಅಸ್ಗರ್ ಬಂಧನಕ್ಕೊಳಗಾಗಿದ್ದಾರೆ. ಆರೋಪಿಗಳು ಆರ್.ಎಸ್ ಟ್ರಾವೆಲ್ ಕಛೇರಿಯೊಂದನ್ನ ಓಪನ್ ಮಾಡಿ, ಭೋಗಕ್ಕೆಂದು ಕಾರುಗಳನ್ನು ಟ್ರಾವೆಲ್ಸ್​ನಲ್ಲಿ ಅಟ್ಯಾಚ್ ಮಾಡಿಸಿಕೊಂಡು ಬಾಡಿಗೆ ನೀಡುವುದಾಗಿ ನಂಬಿಸಿದ್ದರು. ಅದೇ ಕಾರುಗಳನ್ನ ಮಾರಾಟ ಮಾಡಿ ಪರಾರಿಯಾಗಿದ್ದರು.

ಕಾರುಗಳನ್ನ ಮಾರಾಟ ಮಾಡಿ ಪರಾರಿಯಾಗಿದ್ದ ಆರೋಪಿಗಳು ಸದ್ಯ ಅರೆಸ್ಟ್ ಆಗಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಂಧಿತರಿಂದ 108 ಕಾರುಗಳಲ್ಲಿ 97 ಕಾರುಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ಡ್ರಗ್ಸ್ ಮಾರುತ್ತಿದ್ದ ಆರೋಪಿ ಸೆರೆ ಕೊಕೇನ್, ಎಂಡಿಎಂಎ ಡ್ರಗ್ಸ್ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ನೈಜೀರಿಯಾ ಮೂಲದ ಆಗು ಜೆಮ್ ಔರಾ ಎಂಬಾತನನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿ ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಎಂಬ ಮಾಹಿತಿ ಇದೆ. ಸದ್ಯ ಬಂಧಿತನಿಂದ ಸುಮಾರು 11 ಲಕ್ಷ ಮೌಲ್ಯದ ಕೊಕೇನ್, ಎಂಡಿಎಂಎ ಮತ್ತು ಕಾರನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

‘ಪುನೀತ್​ ಇಲ್ಲದೇ ‘ಜೇಮ್ಸ್​’ ಶೂಟಿಂಗ್​ ಮಾಡೋದು ಕಷ್ಟ ಆಗ್ತಿದೆ’: ನಟ ಅವಿನಾಶ್​ ಭಾವುಕ ನುಡಿ

Petrol Rate: ಇಂಧನ ದರ ಸ್ಥಿರ; ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ನೋಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ