AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವ ಅರೆಸ್ಟ್​​

ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವನನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿನಯ್​​​ನಿಂದ ಪೊಲೀಸರು 50 ಲಕ್ಷ ಮೌಲ್ಯದ ವಿವಿಧ ಬ್ರ್ಯಾಂಡ್​ನ 150ಕ್ಕೂ ಹೆಚ್ಚು ಮೊಬೈಲ್​ಗಳನ್ನು​ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವ ಅರೆಸ್ಟ್​​
ಹೊಸಕೋಟೆ ಪೊಲೀಸ್​ ಠಾಣೆ
ನವೀನ್ ಕುಮಾರ್ ಟಿ
| Edited By: ವಿವೇಕ ಬಿರಾದಾರ|

Updated on: Oct 07, 2023 | 10:32 AM

Share

ಬೆಂಗಳೂರು ಗ್ರಾಮಾಂತರ ಅ.07: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವನನ್ನು (Theft) ಹೊಸಕೋಟೆ (Hoskote) ಪೊಲೀಸರು (Police) ಬಂಧಿಸಿದ್ದಾರೆ. ವಿನಯ್ ಬಂಧಿತ ಆರೋಪಿ. ಆರೋಪಿ ವಿನಯ್​​​ನಿಂದ ಪೊಲೀಸರು 50 ಲಕ್ಷ ಮೌಲ್ಯದ ವಿವಿಧ ಬ್ರ್ಯಾಂಡ್​ನ 150ಕ್ಕೂ ಹೆಚ್ಚು ಮೊಬೈಲ್​ಗಳನ್ನು​ ವಶಪಡಿಸಿಕೊಂಡಿದ್ದಾರೆ. ಆರೋಪಿ ವಿನಯ್ ಬಸ್​ ನಿಲ್ದಾಣದಲ್ಲಿ ಬಸ್ ನಿಲ್ಥಾಣದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ಬುದ್ದಿ ಮಾಂದ್ಯನಂತೆ ನಟಿಸುತ್ತಾ ನಿಲ್ಲುತ್ತಿದ್ದನು. ಬಳಿಕ ನೂಕುನುಗ್ಗಲಿನಲ್ಲಿ ಬಸ್ ಹತ್ತುತ್ತಿದ್ದವರ ಮೊಬೈಲ್, ಪರ್ಸ್ ಕದಿಯುತ್ತಿದ್ದನು.

ಆರೋಪಿ ವಿನಯ್​ ಖದ್ದ ಮೊಬೈಲ್​​ಗಳ ಪಾಸ್​ವರ್ಡ್ ಒಪನ್ ಮಾಡಿ ಗೂಗಲ್ ಪೇ, ಪೋನ್ ಪೇ ಒಪನ್ ಮಾಡುತ್ತಿದ್ದನು. ನಂತರ ಒಟಿಪಿ ಪಡೆದು ಆನ್ ಲೈನ್ ಮೂಲಕ‌ ಆಂದ್ರಪ್ರದೇಶ, ತಮಿಳುನಾಡು ಮಹಾರಾಷ್ಟ್ರ ಸ್ನೇಹಿತರಿಗೆ ಹಣ ಕಳಿಸುತ್ತಿದ್ದನು. ನಂತರ ಇದೇ ಅಕೌಂಟ್​ಗೆ ಹಣ ಹಾಕಿಸಿಕೊಂಡು ಮಜಾ‌ ಮಾಡುತ್ತಿದ್ದನು. ಇದೇ ರೀತಿ 150ಕ್ಕೂ ಹೆಚ್ಚು ಮೊಬೈಲ್​​ಗಳನ್ನು ಖದ್ದು ಆರೋಪಿ ಸಾಕಷ್ಟು ಹಣ ಮಾಡಿಕೊಂಡಿದ್ದನು.

ಇದನ್ನೂ ಓದಿ: ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ

ಮೆಡಿಕಲ್​ ಸ್ಟೋರ್​​ಗಳ ಮೇಲೆ ಕ್ರೈಂ ಪೊಲೀಸರ ದಾಳಿ

ಕೋಲಾರ: ವೈದ್ಯರ ಅನುಮತಿ ಇಲ್ಲದೆ ಮತ್ತೇರಿಸುವ ಮಾತ್ರೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೋಲಾರ ಬಸ್ ನಿಲ್ದಾಣ ಬಳಿಯ ನಂಜುಂಡೇಶ್ವರ ಮೆಡಿಕಲ್ ಸ್ಟೋರ್, ಶ್ರೀಕಾರ್ ಮೆಡಿಕಲ್ ಸ್ಟೋರ್​​ಗಳ ಮೇಲೆ ಸೈಬರ್‌ ಕ್ರೈಂ ಪೊಲೀಸರು ದಾಳಿ ಮಾಡಿದ್ದಾರೆ.

ಈ ಮೆಡಿಕಲ್​ ಸ್ಟೋರ್​ಗಳು ವೈದ್ಯರ ಅನುಮತಿ ಇಲ್ಲದೆ ಯುವಕರಿಗೆ ದುಪ್ಪಟ್ಟು ಬೆಲೆಗೆ ಮತ್ತೇರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದವು. ಇಲ್ಲಿಂದ ಮಾತ್ರೆ ಪಡೆದು ಯುವಕರು ಮತ್ತೇರಿಸಿಕೊಳ್ಳುತ್ತಿದ್ದ ವೇಳೆ ಸೈಬರ್ ಕ್ರೈಂ ಪೋಲೀಸರ ಕೈಗೆ ಸಿಕ್ಕಿಬಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ