AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dabaspet: ದಾಬಸ್ ​ಪೇಟೆ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ, ತಂದೆ-ಮಗಳು ಸಾವು

Road Accident: ಸುಮಾರು 40 ವರ್ಷ ವಯಸ್ಸಿನ ತಂದೆ ಮತ್ತು 6 ವರ್ಷದ ಮಗಳು ಮೃತ ದುರ್ದೈವಿಗಳು. ಬೆಂಗಳೂರು ಮಾರ್ಗವಾಗಿ ತುಮಕೂರು ಕಡೆ ಮಗು ಜೊತೆ ದಂಪತಿ ತೆರಳುತ್ತಿದ್ದರು.

Dabaspet: ದಾಬಸ್ ​ಪೇಟೆ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ, ತಂದೆ-ಮಗಳು ಸಾವು
ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ: ತಂದೆ, ಮಗಳು ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Mar 03, 2022 | 3:49 PM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್ ​ಪೇಟೆಯಲ್ಲಿ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿಯಾಗಿ ತಂದೆ ಮತ್ತು ಮಗಳು ಸಾವನ್ನಪ್ಪಿದ್ದಾರೆ. ಬೈಕ್​​ನಲ್ಲಿದ್ದ ತಾಯಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 40 ವರ್ಷ ವಯಸ್ಸಿನ ತಂದೆ ಮತ್ತು 6 ವರ್ಷದ ಮಗಳು ಮೃತ ದುರ್ದೈವಿಗಳು. ಬೆಂಗಳೂರು ಮಾರ್ಗವಾಗಿ ತುಮಕೂರು ಕಡೆ ಮಗು ಜೊತೆ ದಂಪತಿ ತೆರಳುತ್ತಿದ್ದರು.

iPhone ಖರೀದಿಸಲು ಮನೆಯವರ ಜೊತೆ ಮುನಿಸಿಕೊಂಡು ನಾಪತ್ತೆಯಾಗಿದ್ದ ಮೈಸೂರು ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿರುವ ಇಲವಾಲದಿಂದ ವಾರದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ನಾಗೇಶ್(17) ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಐ ಫೋನ್ (iPhone) ಖರೀದಿ ಮಾಡುವ ವಿಚಾರವಾಗಿ ಮನೆಯವರ ಜೊತೆ ಮುನಿಸಿಕೊಂಡಿದ್ದ ನಾಗೇಶ್ ತಾನೇ ಹಣ ಹೊಂದಿಸಿದ್ದ. ಆತ ಹೊಂದಿಸಿದ್ದ ಹಣಕ್ಕಾಗಿ ಸ್ನೇಹಿತರೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ನಾಗೇಶ್ ಪೋಷಕರು ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿದ್ಯಾರ್ಥಿ ನಾಗೇಶ್ ಬಹಳ ದಿನದಿಂದ ಐ ಫೋನ್ ಖರೀದಿ ಮಾಡಬೇಕು ಎಂಬ ಆಸೆಯನ್ನು ಹೊಂದಿದ್ದ. ಈ ಬಗ್ಗೆ ಪೋಷಕರ ಬಳಿ ಕೇಳಿದಾಗ ಅಷ್ಟೊಂದು ಹಣದ ಫೋನ್ ಏಕೆ ಎಂದು ನಿರಾಕರಿಸಿದ್ದರು. ಹೀಗಾಗಿ ನಾಗೇಶ್ ಪೋಷಕರೊಂದಿಗೆ ಮುನಿಸಿಕೊಂಡಿದ್ದ. ಸದ್ಯ ತಾನೇ ಐ ಫೋನ್ ಖರೀದಿಸಲು ಹಣ ಹೊಂದಿಸುತ್ತಿದ್ದ. ಆದ್ರೆ ವಾರದ ಹಿಂದೆ ಏಕಾಏಕಿ ನಾಗೇಶ್ ನಾಪತ್ತೆಯಾಗಿದ್ದ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಲಾಗಿತ್ತು. ಆದ್ರೆ ಇಂದು ವಿದ್ಯಾರ್ಥಿ ನಾಗೇಶ್ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಸಂಬಂಧ ಪೋಷಕರು ನಾಗೇಶ್ ಹೊಂದಿಸಿದ್ದ ಹಣಕ್ಕಾಗಿ ಸ್ನೇಹಿತರೇ ಕೊಲೆ ಮಾಡಿರಬೇಕು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್​​ನಲ್ಲಿ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವಿನ ಹಿನ್ನೆಲೆ ನೀಟ್ ವಿರುದ್ಧ ಸಮರ ಸಾರಿದ ಜೆಡಿಎಸ್: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ಇದನ್ನೂ ಓದಿ: ಕಾಫಿನಾಡಿನಲ್ಲಿ ಆನೆಗಳಿಂದ ಬೆಳೆಗಳನ್ನು ಉಳಿಸಲು ಗಿಡಗಳಿಗೆ ಮೈಕ್ ಸೆಟ್, ಡಿಜೆ ಸಿಸ್ಟಮ್ ಅಳವಡಿಸಿದ ರೈತರು!

Published On - 3:43 pm, Thu, 3 March 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ