AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಲ್​ಕಾಲ್​ ನೀಡದಿದ್ದಕ್ಕೆ ಪಟಾಕಿ ಅಂಗಡಿ ಮಾಲೀಕರಿಗೆ ಬಿಜೆಪಿ ಮುಖಂಡನಿಂದ ಹಲ್ಲೆ

ರೋಲ್​ಕಾಲ್​ ನೀಡದಿದ್ದಕ್ಕೆ ಪಟಾಕಿ ಅಂಗಡಿ ಮಾಲೀಕರಿಗೆ ಆನೇಕಲ್ ಪುರಸಭೆ ಬಿಜೆಪಿ ಸದಸ್ಯೆಯ ಪತಿ, ಬಿಜೆಪಿ ಮುಖಂಡ ಚರಣ್​ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾರೆ.

ರೋಲ್​ಕಾಲ್​ ನೀಡದಿದ್ದಕ್ಕೆ ಪಟಾಕಿ ಅಂಗಡಿ ಮಾಲೀಕರಿಗೆ ಬಿಜೆಪಿ ಮುಖಂಡನಿಂದ ಹಲ್ಲೆ
ಬಿಜೆಪಿ ಮುಖಂಡ ಚರಣ್
TV9 Web
| Edited By: |

Updated on:Oct 25, 2022 | 6:37 PM

Share

ಆನೇಕಲ್: ರೋಲ್​ಕಾಲ್​ ನೀಡದಿದ್ದಕ್ಕೆ ಪಟಾಕಿ ಅಂಗಡಿ ಮಾಲೀಕರಿಗೆ ಆನೇಕಲ್ ಪುರಸಭೆ ಬಿಜೆಪಿ ಸದಸ್ಯೆಯ ಪತಿ, ಬಿಜೆಪಿ (BJP) ಮುಖಂಡ ಚರಣ್​ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿರುವ ಘಟನೆ ಆನೇಕಲ್ (Anekal) ತಾಲೂಕಿನ ಹೊಸೂರು ಮುಖ್ಯರಸ್ತೆಯ ನೆರಳೂರು ಗೇಟ್​ ಬಳಿ ನಡೆದಿದೆ. ಎಸ್​​.ಎಲ್​​.ವಿ ಪಟಾಕಿ ಅಂಗಡಿ ಮಾಲೀಕರಾದ ಕಿರಣ್ ಮತ್ತು ಹರೀಶ್​ ಮೇಲೆ ಬಿಜೆಪಿ ಮುಖಂಡ ಚರಣ, ತೇಜಸ್, ಹರೀಶ, ಗುರುರಾಜ್ ಸೇರಿದಂತೆ 10 ಜನರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ರಾತ್ರಿ ವೇಳೆ ಪಟಾಕಿ ಅಂಗಡಿ ಹೋಗಿದ್ದ ಚರಣ್​ ಪಟಾಕಿ ಕೊಡು ಎಂದು ಕೇಳಿದ್ದಾನೆ. ಅದಕ್ಕೆ ಮಾಲಿಕರು ಅಂಗಡಿ ಬಾಗಿಲು ಮುಚ್ಚಿದ್ದೇವೆ ಬೆಳಗ್ಗೆ ಬನ್ನಿ ಎಂದಿದ್ದಾರೆ. ಇದಕ್ಕೆ ಧಮ್ಕಿ ಹಾಕಿ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಇದರಿಂದ ಪಟಾಕಿ ಅಂಗಡಿ ಮಾಲೀಕರಿಗೆ ಎದೆ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಕಿರಣ್​ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:36 pm, Tue, 25 October 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು