Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ನೇತ್ರಾಳಿಂದ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳವು; ಮಡದಿ ಜೈಲಿನಲ್ಲೇ ವಾಸ

ಸ್ವಾಮಿರಾಜನ್ ಕೊಲೆಯ ನಂತರ ಪತ್ನಿ ನೇತ್ರಾ ಜೈಲು ಸೇರಿದ್ದಾಳೆ. ಹೀಗಾಗಿ ಮನೆಯ ಬಾಗಿಲು, ಕಿಟಕಿ ಸರಳು ಮುರಿದು ಕಳ್ಳತನ ಮಾಡಲಾಗಿದ್ದು, ಕದ್ದ ವಸ್ತುಗಳ ನಿಗದಿತ ಮೌಲ್ಯದ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ನೇತ್ರಾಳಿಂದ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳವು; ಮಡದಿ ಜೈಲಿನಲ್ಲೇ ವಾಸ
ನೇತ್ರಾ ಮತ್ತು ಕಳ್ಳತನವಾದ ಮನೆ
Follow us
TV9 Web
| Updated By: preethi shettigar

Updated on:Nov 30, 2021 | 12:08 PM

ಬೆಂಗಳೂರು: ಪತ್ನಿಯಿಂದಲೇ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳ್ಳತನವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹಾರೋಕ್ಯಾತನಹಳ್ಳಿಯ ಸ್ವಾಮಿರಾಜನ್ ಮನೆಯಲ್ಲಿ ಯಾರು ಇರದೆ ಇರುವುದನ್ನು ಕಂಡು ಕಳ್ಳತನ ಮಾಡಲಾಗಿದೆ. ಸ್ವಾಮಿರಾಜನ್ ಕೊಲೆಯ ನಂತರ ಪತ್ನಿ (Wife) ನೇತ್ರಾ ಜೈಲು ಸೇರಿದ್ದಾಳೆ. ಹೀಗಾಗಿ ಮನೆಯ ಬಾಗಿಲು, ಕಿಟಕಿ ಸರಳು ಮುರಿದು ಕಳ್ಳತನ (Theft) ಮಾಡಲಾಗಿದ್ದು, ಕದ್ದ ವಸ್ತುಗಳ ನಿಗದಿತ ಮೌಲ್ಯದ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್​ 7ರಂದು ಹಾರೋಕ್ಯಾತನಹಳ್ಳಿಯಲ್ಲಿ ನೇತ್ರಾ ( 37) ತನ್ನ ಪತಿಯನ್ನು ಕೊಲೆ ಮಾಡಿದ್ದಳು. 2ನೇ ಪತ್ನಿಯಾಗಿದ್ದ ನೇತ್ರಾ ಎಂಬುವವರು ಮಧ್ಯರಾತ್ರಿ ತುಮಕೂರು ರಸ್ತೆಯ ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿ, ತನ್ನ ಗಂಡ ಉದ್ಯಮಿ ಸ್ವಾಮಿರಾಜನ್ (50) ಅವರನ್ನು ಕೊಲೆ ಮಾಡಿ, ಬಳಿಕ ಪೊಲೀಸರ ಬಳಿ ಬಂದು ತಪ್ಪೊಪ್ಪಿಕೊಂಡಿದ್ದರು.

ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಸ್ವಾಮಿರಾಜನ್ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಸೆಕ್ಸ್ ವಿಚಾರವಾಗಿ ಅತಿರೇಕದ ವರ್ತನೆಯಿಂದ ಬೇಸತ್ತು ಕೊಲೆ ಮಾಡಿರೋದಾಗಿ ಪೊಲೀಸರ ಎದುರು ಪತ್ನಿ ನೇತ್ರಾ ಹೇಳಿಕೊಂಡಿದ್ದಳು. ಆದರೆ ಪೊಲೀಸರ ತನಿಖೆ ವೇಳೆ ಪ್ರಿಯಕರ ಮತ್ತು ಅಕ್ಕನ ಮಗನ ಜತೆ ಸೇರಿ ಗಂಡನನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪ್ರಿಯಕರ ಭರತ್​ ಹಾಗೂ ಅಕ್ಕನ ಮಗ ವಿಜಯ್​ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:

ಅನ್ನಪೂರ್ಣೇಶ್ವರಿ ನಗರದಲ್ಲಿ ಪತ್ನಿ ಕೊಲೆ ಪ್ರಕರಣ; ಸಿನಿಮೀಯ ಶೈಲಿಯಲ್ಲಿ ನಡೆದಿತ್ತು ಮರ್ಡರ್ ಸ್ಕೆಚ್

ಬೆಂಗಳೂರು: ಜಾಗದ ವಿಚಾರಕ್ಕೆ ಅಕ್ಕನ ಕೊಲೆಗೆ ಸುಪಾರಿ ನೀಡಿದ್ದ ತಮ್ಮ! 7 ತಿಂಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಖಾಕಿ ಭೇದಿಸಿದ್ದೇಗೆ?

Published On - 11:45 am, Tue, 30 November 21

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!