AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾವೇಶ ಜನಸ್ತೋಮದ ಮಧ್ಯೆ ಎಡವಟ್ಟು! ಅಮ್ಮನ ಕಳೆದುಕೊಂಡು ಕಣ್ಣೀರು ಹಾಕ್ತಿರುವ ಪುಟ್ಟ ಬಾಲಕ ಮನ್ವಂತ್!

ಸಮಾವೇಶದ ಜನಸ್ತೋಮದಲ್ಲಿ ಅಮ್ಮನ ಕಳೆದುಕೊಂಡು ಕಣ್ಣೀರುಹಾಕಿ ಕಾಯ್ತಿರೋ ಮನ್ವಂತ್, ರಾಧಾ ಮತ್ತು ವೀರಜ್ ದಂಪತಿಯ ಪುತ್ರ. ಚಿಕ್ಕಬಳ್ಳಾಪುರ ಮೂಲದ ಬಾಲಕ ಮನ್ವಂತ್ ವಯಸ್ಸು ಇನ್ನೂ 7 ವರ್ಷ.

ಸಮಾವೇಶ ಜನಸ್ತೋಮದ ಮಧ್ಯೆ ಎಡವಟ್ಟು! ಅಮ್ಮನ ಕಳೆದುಕೊಂಡು ಕಣ್ಣೀರು ಹಾಕ್ತಿರುವ ಪುಟ್ಟ ಬಾಲಕ ಮನ್ವಂತ್!
ಅಮ್ಮನ ಕಳೆದುಕೊಂಡು ಕಣ್ಣೀರು ಹಾಕ್ತಿರುವ ಪುಟ್ಟ ಬಾಲಕ ಮನ್ವಂತ್!
TV9 Web
| Edited By: ಸಾಧು ಶ್ರೀನಾಥ್​|

Updated on:Sep 10, 2022 | 2:52 PM

Share

ದೊಡ್ಡಬಳ್ಳಾಪುರ: ಪಕ್ಕದ ತಾಲೂಕಿನಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ ಎಂದು ನೆರೆಯ ತಾಲೂದು ಚಿಕ್ಕಬಳ್ಳಾಪುರದ ದಂಪತಿ ತಮ್ಮ ಪುಟ್ಟ ಕಂದಮ್ಮನ್ನೂ ಕರೆದುಕೊಂಡು ಸಮಾವೇಶಕ್ಕೆ ಬಂದಿದ್ದಾರೆ. ಆದರೆ ಅಲ್ಲೊಂದು ಎಡವಟ್ಟು ನಡೆದಿದೆ. ಅದು ಹೇಗೋ ಆ ಜನಜಂಗುಳಿಯಲ್ಲಿ ಕಂದಮ್ಮ ಅಮ್ಮಅಪ್ಪನಿಂದ ದೂರವಾಗಿದೆ. ಇದೀಗ ಕಂದ ಅಮ್ಮನಿಗಾಗಿ ಹಂಬಲಿಸ್ತಿದೆ

ಸಮಾವೇಶದ ಜನಸ್ತೋಮದಲ್ಲಿ ಅಮ್ಮನ ಕಳೆದುಕೊಂಡು ಕಣ್ಣೀರುಹಾಕಿ ಕಾಯ್ತಿರೋ ಮನ್ವಂತ್, ರಾಧಾ ಮತ್ತು ವೀರಜ್ ದಂಪತಿಯ ಪುತ್ರ. ಚಿಕ್ಕಬಳ್ಳಾಪುರ ಮೂಲದ ಬಾಲಕ ಮನ್ವಂತ್ ವಯಸ್ಸು ಇನ್ನೂ 7 ವರ್ಷ. ಊಟದ ಕೌಂಟರ್ ಬಳಿ ಬಂದ ವೇಳೆ ಅಮ್ಮನಿಂದ ತಪ್ಪಿಸಿಕೊಂಡ ಬಾಲಕ ಮನ್ವಂತ್ ಕಣ್ಣೀರು ಹಾಕುತ್ತಾ ಕಾಯ್ತಿದಾನೆ.

ತಾಜಾ ಮಾಹಿತಿ ಪ್ರಕಾರ ಮಗುವನ್ನು ಅವರ ಊರಿನ ಮಹಿಳೆಯೊಬ್ಬರು ಜೋಪಾನವಾಗಿ ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ವರದಿ: ಜಗ್ಗಿನ್ ಮಾಲ್ತೇಶ್, ಟಿವಿ9

Published On - 2:32 pm, Sat, 10 September 22

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ