AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾವೇಶ ಜನಸ್ತೋಮದ ಮಧ್ಯೆ ಎಡವಟ್ಟು! ಅಮ್ಮನ ಕಳೆದುಕೊಂಡು ಕಣ್ಣೀರು ಹಾಕ್ತಿರುವ ಪುಟ್ಟ ಬಾಲಕ ಮನ್ವಂತ್!

ಸಮಾವೇಶದ ಜನಸ್ತೋಮದಲ್ಲಿ ಅಮ್ಮನ ಕಳೆದುಕೊಂಡು ಕಣ್ಣೀರುಹಾಕಿ ಕಾಯ್ತಿರೋ ಮನ್ವಂತ್, ರಾಧಾ ಮತ್ತು ವೀರಜ್ ದಂಪತಿಯ ಪುತ್ರ. ಚಿಕ್ಕಬಳ್ಳಾಪುರ ಮೂಲದ ಬಾಲಕ ಮನ್ವಂತ್ ವಯಸ್ಸು ಇನ್ನೂ 7 ವರ್ಷ.

ಸಮಾವೇಶ ಜನಸ್ತೋಮದ ಮಧ್ಯೆ ಎಡವಟ್ಟು! ಅಮ್ಮನ ಕಳೆದುಕೊಂಡು ಕಣ್ಣೀರು ಹಾಕ್ತಿರುವ ಪುಟ್ಟ ಬಾಲಕ ಮನ್ವಂತ್!
ಅಮ್ಮನ ಕಳೆದುಕೊಂಡು ಕಣ್ಣೀರು ಹಾಕ್ತಿರುವ ಪುಟ್ಟ ಬಾಲಕ ಮನ್ವಂತ್!
TV9 Web
| Edited By: ಸಾಧು ಶ್ರೀನಾಥ್​|

Updated on:Sep 10, 2022 | 2:52 PM

Share

ದೊಡ್ಡಬಳ್ಳಾಪುರ: ಪಕ್ಕದ ತಾಲೂಕಿನಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ ಎಂದು ನೆರೆಯ ತಾಲೂದು ಚಿಕ್ಕಬಳ್ಳಾಪುರದ ದಂಪತಿ ತಮ್ಮ ಪುಟ್ಟ ಕಂದಮ್ಮನ್ನೂ ಕರೆದುಕೊಂಡು ಸಮಾವೇಶಕ್ಕೆ ಬಂದಿದ್ದಾರೆ. ಆದರೆ ಅಲ್ಲೊಂದು ಎಡವಟ್ಟು ನಡೆದಿದೆ. ಅದು ಹೇಗೋ ಆ ಜನಜಂಗುಳಿಯಲ್ಲಿ ಕಂದಮ್ಮ ಅಮ್ಮಅಪ್ಪನಿಂದ ದೂರವಾಗಿದೆ. ಇದೀಗ ಕಂದ ಅಮ್ಮನಿಗಾಗಿ ಹಂಬಲಿಸ್ತಿದೆ

ಸಮಾವೇಶದ ಜನಸ್ತೋಮದಲ್ಲಿ ಅಮ್ಮನ ಕಳೆದುಕೊಂಡು ಕಣ್ಣೀರುಹಾಕಿ ಕಾಯ್ತಿರೋ ಮನ್ವಂತ್, ರಾಧಾ ಮತ್ತು ವೀರಜ್ ದಂಪತಿಯ ಪುತ್ರ. ಚಿಕ್ಕಬಳ್ಳಾಪುರ ಮೂಲದ ಬಾಲಕ ಮನ್ವಂತ್ ವಯಸ್ಸು ಇನ್ನೂ 7 ವರ್ಷ. ಊಟದ ಕೌಂಟರ್ ಬಳಿ ಬಂದ ವೇಳೆ ಅಮ್ಮನಿಂದ ತಪ್ಪಿಸಿಕೊಂಡ ಬಾಲಕ ಮನ್ವಂತ್ ಕಣ್ಣೀರು ಹಾಕುತ್ತಾ ಕಾಯ್ತಿದಾನೆ.

ತಾಜಾ ಮಾಹಿತಿ ಪ್ರಕಾರ ಮಗುವನ್ನು ಅವರ ಊರಿನ ಮಹಿಳೆಯೊಬ್ಬರು ಜೋಪಾನವಾಗಿ ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ವರದಿ: ಜಗ್ಗಿನ್ ಮಾಲ್ತೇಶ್, ಟಿವಿ9

Published On - 2:32 pm, Sat, 10 September 22

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ