AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್​, ಹೊಸವರ್ಷಕ್ಕೆ ಅಂತಾರಾಜ್ಯ, ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಜನರು

ರಾಜ್ಯದಲ್ಲಿ ಕ್ರಿಸ್​ಮಸ್​ ಹಬ್ಬ ಹಾಗೂ ಹೊಸ ವರ್ಷಾಚರಣೆಯ ಸಂಭ್ರಮ ಮನೆ ಮಾಡುತ್ತಿದೆ. ವರ್ಷಾಂತ್ಯದಲ್ಲಿ ಸಾಲು ಸಾಲು ರಜೆಗಳಿರುವ ಹಿನ್ನಲೆ ಕೋವಿಡ್ ಭೀತಿಯ ನಡುವೆಯೂ ಜನರು ದೂರದ ಊರುಗಳಿಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಕ್ರಿಸ್​​ಮಸ್​, ಹೊಸವರ್ಷಕ್ಕೆ ಅಂತಾರಾಜ್ಯ, ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಜನರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Dec 24, 2022 | 10:35 AM

ದೇವನಹಳ್ಳಿ: ರಾಜ್ಯದಲ್ಲಿ ಕ್ರಿಸ್​ಮಸ್​ ಹಬ್ಬ (Christmas festival) ಹಾಗೂ ಹೊಸ ವರ್ಷಾಚರಣೆಯ (New Year Celebrations) ಸಂಭ್ರಮ ಮನೆ ಮಾಡುತ್ತಿದೆ. ವರ್ಷಾಂತ್ಯದಲ್ಲಿ ಸಾಲು ಸಾಲು ರಜೆಗಳಿರುವ (Holidays) ಹಿನ್ನಲೆ ಕೋವಿಡ್ ಭೀತಿ (Covid Scare)ಯ ನಡುವೆಯೂ ಜನರು ದೂರದ ಊರುಗಳಿಗೆ ಪ್ರವಾಸ (International And Inter-state Trip) ಕೈಗೊಳ್ಳುತ್ತಿದ್ದಾರೆ. ಇಂದು 86 ಸಾವಿರಕ್ಕೂ ಹೆಚ್ಚು ಜನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempe Gowda International Airport Bengaluru) ದಿಂದ 86 ಸಾವಿರಕ್ಕೂ ಹೆಚ್ಚು ಜನ ಪ್ರಯಾಣ ಕೈಗೊಳ್ಳುತ್ತಿದ್ದಾರೆ.

ಬೆಂಗಳೂರಿಂದ ಹೊರ ರಾಜ್ಯಕ್ಕೆ ಹೋಗಲು 44,978 ಜನರು ವಿಮಾನ ಟಿಕೆಟ್ ಬುಕ್ ಮಾಡಿದ್ದು, ಹೊರ ರಾಜ್ಯಗಳಿಂದ ಬೆಂಗಳೂರಿಗೆ 40,585 ಜನರು ಆಗಮಿಸುತ್ತಿದ್ದಾರೆ. ಆಗಮನ ನಿರ್ಗಮನ ಸೇರಿ 44 ಸಾವಿರಕ್ಕೂ ಅಧಿಕ ಜನರ ಪ್ರಯಾಣ ಕೈಗೊಳ್ಳುತ್ತಿದ್ದಾರೆ. ಇಂದು ಕೆಐಎಬಿಯಿಂದ 560ಕ್ಕೂ ಅಧಿಕ ವಿಮಾನಗಳು ಸಂಚಾರ ಮಾಡಲಿದೆ.

ಇದನ್ನೂ ಓದಿ: Bengaluru: ಹೊಸ ವರ್ಷಕ್ಕೆ ಬೆಂಗಳೂರಿನ ಹೋಟೆಲ್​ ರೂಮ್​​ಗಳಿಗೆ ಭಾರೀ ಬೇಡಿಕೆ; ಮಾಲೀಕರಿಗೆ ಕೊರೋನಾಘಾತ

ಮಹಾಮಾರಿ ಕೊರೋನಾ ಸೋಂಕು ಹೆಚ್ಚಳದ ಭೀತಿ ಹಿನ್ನಲೆ ಜನರು ಮಾಸ್ಕ್​ಗಳನ್ನು ಧರಿಸಲು ಆರಂಭಿಸಿದ್ದಾರೆ. ಅಲ್ಲದೆ ವಿಮಾನ ನಿಲ್ದಾಣಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೂಡ ಕೈಗೊಳ್ಳಲಾಗುತ್ತಿದೆ. ವಿಮಾನ ಒಳಗಡೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ವಿಮಾನ ಹತ್ತುವ ಮುನ್ನ ಸಿಬ್ಬಂದಿ ಮಾಸ್ಕ್​​​ ವಿತರಣೆ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?