AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿ ಅವಘಡ: ದಾಬಸ್​ಪೇಟೆ ಬಳಿ ಬೆಂಕಿಗೆ ಆಹುತಿಯಾದ ಬಟ್ಟೆ ಅಂಗಡಿ

ಅಂಗಡಿಯಲ್ಲಿದ್ದ ಬಟ್ಟೆ, ಹೊಲಿಗೆ ಯಂತ್ರ ಸೇರಿದಂತೆ ಇತರೆ ಉಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ಘಟನೆಯಿಂದಾಗಿ ಸುಮಾರು ₹12-₹15ಲಕ್ಷ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿ ಅವಘಡ: ದಾಬಸ್​ಪೇಟೆ ಬಳಿ ಬೆಂಕಿಗೆ ಆಹುತಿಯಾದ ಬಟ್ಟೆ ಅಂಗಡಿ
ಅಗ್ನಿಗೆ ಆಹುತಿಯಾದ ಬಟ್ಟೆ ಅಂಗಡಿ
Skanda
|

Updated on:Jan 30, 2021 | 5:29 PM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ದಾಬಸ್​ಪೇಟೆ ಬಳಿ ಬಟ್ಟೆ ಅಂಗಡಿಯೊಂದು ಅಗ್ನಿಗೆ ಆಹುತಿಯಾಗಿದೆ. ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಶಿವಕುಮಾರ್​ ಎಂಬುವವರಿಗೆ ಸೇರಿದ ವೈಟ್​ ಬರ್ಡ್​ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಕಸ್ಮಿಕವಾಗಿ ಹೊತ್ತಿ ಉರಿದ ಬೆಂಕಿ ಇಡೀ ಅಂಗಡಿಗೆ ವ್ಯಾಪಿಸಿದ ಪರಿಣಾಮ ಸಂಪೂರ್ಣ ಮಳಿಗೆ ಸುಟ್ಟು ಕರಕಲಾಗಿದೆ.

ಅಂಗಡಿಯಲ್ಲಿದ್ದ ಬಟ್ಟೆ, ಹೊಲಿಗೆ ಯಂತ್ರ ಸೇರಿದಂತೆ ಇತರೆ ಉಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ಘಟನೆಯಿಂದಾಗಿ ಸುಮಾರು ₹12-₹15ಲಕ್ಷ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಬೆಳಗ್ಗೆ ಬಾಗಿಲು ತೆಗೆದು ಸ್ವಲ್ಪ ಹೊತ್ತಿನಲ್ಲೇ ಅವಘಡ ಉಂಟಾಗಿದ್ದು, ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ.. ಹೊತ್ತಿ ಉರಿದ ಮೋಕ್ಷ ಅಗರಬತ್ತಿ ಕಾರ್ಖಾನೆ

Published On - 12:18 pm, Sat, 30 January 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ