AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಂಡಾಗಿರಿ ಮಾಡುವವರ ಹುಟ್ಟಡಗಿಸುತ್ತೇನೆ: ಸಿಎಂ ಯಡಿಯೂರಪ್ಪ ಎಚ್ಚರಿಕೆ

ಹೊಸಕೋಟೆ: ಗೂಂಡಾಗಿರಿ ಮಾಡುವವರ ಹುಟ್ಟು ಅಡಗಿಸಬೇಕಾಗುತ್ತೆ ಎಂದು ಬಿಜೆಪಿ ಕಾರ್ಯಕರ್ತ ಮಂಜುನಾಥ್ ಮೇಲೆ ನಡೆದ ಹಲ್ಲೆ ಖಂಡಿಸಿ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಹೊಸಕೋಟೆ ಸಮಾವೇಶದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಗೂಂಡಾಗಿರಿ ಮಾಡುವವರಿಗೆ ಖಡಖ್ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದವರು ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. ಅವರು ಕೇವಲ BSYಗೆ ಬಹುಮತ ಬರಬಾರದೆಂದು ಮಾತಾಡ್ತಿದ್ದಾರೆ. ಯಾವುದೇ ಶಕ್ತಿಯೂ ಎಂಟಿಬಿಯನ್ನು ಸೋಲಿಸಲು ಸಾಧ್ಯವಿಲ್ಲ. 17 ಅನರ್ಹ ಶಾಸಕರ ಪೈಕಿ ಎಂಟಿಬಿ ಮೇಲೆ ನನಗೆ ಹೆಚ್ಚು ಪ್ರೀತಿ ಇದೆ ಎಂದು ಕಾಂಗ್ರೆಸ್ […]

ಗೂಂಡಾಗಿರಿ ಮಾಡುವವರ ಹುಟ್ಟಡಗಿಸುತ್ತೇನೆ: ಸಿಎಂ ಯಡಿಯೂರಪ್ಪ ಎಚ್ಚರಿಕೆ
ಸಾಧು ಶ್ರೀನಾಥ್​
|

Updated on: Nov 27, 2019 | 2:51 PM

Share

ಹೊಸಕೋಟೆ: ಗೂಂಡಾಗಿರಿ ಮಾಡುವವರ ಹುಟ್ಟು ಅಡಗಿಸಬೇಕಾಗುತ್ತೆ ಎಂದು ಬಿಜೆಪಿ ಕಾರ್ಯಕರ್ತ ಮಂಜುನಾಥ್ ಮೇಲೆ ನಡೆದ ಹಲ್ಲೆ ಖಂಡಿಸಿ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಹೊಸಕೋಟೆ ಸಮಾವೇಶದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಗೂಂಡಾಗಿರಿ ಮಾಡುವವರಿಗೆ ಖಡಖ್ ವಾರ್ನಿಂಗ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದವರು ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. ಅವರು ಕೇವಲ BSYಗೆ ಬಹುಮತ ಬರಬಾರದೆಂದು ಮಾತಾಡ್ತಿದ್ದಾರೆ. ಯಾವುದೇ ಶಕ್ತಿಯೂ ಎಂಟಿಬಿಯನ್ನು ಸೋಲಿಸಲು ಸಾಧ್ಯವಿಲ್ಲ. 17 ಅನರ್ಹ ಶಾಸಕರ ಪೈಕಿ ಎಂಟಿಬಿ ಮೇಲೆ ನನಗೆ ಹೆಚ್ಚು ಪ್ರೀತಿ ಇದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

Follow Us
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!