AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರರ ನಡುವೆ ಆಸ್ತಿ ವಿಚಾರಕ್ಕೆ ಕಲಹ; ಜೆಸಿಬಿ ತಂದು ಹಳೆ ಮನೆ ಕೆಡವಿದ ಆರೋಪ

ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಅಣ್ಣ-ತಮ್ಮನ ನಡುವೆ ಆಸ್ತಿ ವಿಚಾರಕ್ಕೆ ಕಲಹವಾಗಿ ಕೋಪಗೊಂಡ ಸಹೋದರ, ಜೆಸಿಬಿ ತಂದು ಹಳೆಯ ಮನೆಯನ್ನು ಕೆಡವಿದ ಆರೋಪ ಕೇಳಿಬಂದಿದೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಹೋದರರ ನಡುವೆ ಆಸ್ತಿ ವಿಚಾರಕ್ಕೆ ಕಲಹ; ಜೆಸಿಬಿ ತಂದು ಹಳೆ ಮನೆ ಕೆಡವಿದ ಆರೋಪ
ದೊಡ್ಡಬಳ್ಳಾಪುರ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Mar 30, 2024 | 3:07 PM

Share

ಬೆಂಗಳೂರು, ಮಾ.30:ಅಣ್ಣ-ತಮ್ಮನ ನಡುವೆ ಆಸ್ತಿ ವಿಚಾರಕ್ಕೆ ಕಲಹವಾಗಿ ಕೋಪಗೊಂಡ ಸಹೋದರ, ಜೆಸಿಬಿ ತಂದು ಹಳೆಯ ಮನೆಯನ್ನು ಕೆಡವಿದ ಆರೋಪ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಕೇಳಿಬಂದಿದೆ. ಸಂಪತ್ ಕುಮಾರ್ ಮತ್ತು ಶ್ರೀನಿವಾಸ್ ಎಂಬ ಸಹೋದರರ ನಡುವೆ ಆಸ್ತಿ‌ ಹಾಗೂ ಮನೆಯ ಕುರಿತು ಕಲಹ ನಡೆಯುತ್ತಿತ್ತು. ಇದೇ ವಿಚಾರವಾಗಿ ಇಬ್ಬರು ಸಹೋದರರು ನ್ಯಾಯಾಲಯದ ಮೊರೆ‌‌ ಸಹ ಹೋಗಿದ್ದರು.

ಪೊಲೀಸ್​​​​​​ ಠಾಣೆಗೆ ದೂರು ನೀಡಿದ ಸಹೋದರ ಶ್ರೀನಿವಾಸ್

ಈ ಕುರಿತು ಕೋರ್ಟ್​ನಲ್ಲಿ ವ್ಯಾಜ್ಯ ನಡೆಯುತ್ತಿದ್ದರೂ ಕೂಡ ಸಹೋದರ ಸಂಪತ್ ಕುಮಾರ್ ಎಂಬುವವರು ಜೆಸಿಬಿ ತಂದು ಹಳೆ‌ ಮನೆ ದ್ವಂಸ ಮಾಡಿದ್ದಾರೆ ಎಂದು ಸಹೋದರ ಶ್ರೀನಿವಾಸ್ ಆರೋಪಿಸಿದ್ದಾರೆ. ಮನೆ ದ್ವಂಸದ ವೇಳೆ ಮನೆಯಲ್ಲಿದ್ದ ಪೀರೋಪಕರಣಗಳು ಹಾನಿಗೊಳಗಾಗಿದೆ. ಇದರಿಂದ ಶ್ರೀನಿವಾಸ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಆನೇಕಲ್: ಕೌಟುಂಬಿಕ ಕಲಹ; ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ

ಜಮೀನು ಅಳತೆ ಸಂದರ್ಭದಲ್ಲಿ ಅಕ್ಕ-ಪಕ್ಕದ ಜಮೀನು ಮಾಲೀಕರಿಂದ ಗಲಾಟೆ

ಬೆಂಗಳೂರು ಗ್ರಾಮಾಂತರ: ಜಮೀನು ಅಳತೆ ಸಂದರ್ಭದಲ್ಲಿ ಅಕ್ಕ-ಪಕ್ಕದ ಜಮೀನು ಮಾಲೀಕರಿಂದ ಗಲಾಟೆ ಮಾಡಿ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಿಮ್ಮಸಂದ್ರ ಗ್ರಾಮದ ಸರ್ವೆ ನಂಬರ್‌ 23/8ರ ಜಮೀನು ಬಳಿ ನಡೆದಿದೆ. ರಘುನಾಥ್ ಎಂಬುವವರಿಗೆ ಪಕ್ಕದ ಜಮೀನು ಮಾಲೀಕರು,ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ನವೀನ್ ಕುಮಾರ್, ಆಶಾ ಸೇರಿದಂತೆ ಮೂವರು ಹಲ್ಲೆ ನಡೆಸಿರುವ ಅರೋಪ ಕೇಳಿಬಂದಿದೆ. ಗಾಯಾಳು ರಘುನಾಥ್ ಅವರಿಗೆ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ