AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸಿಂಗ್ ವಿದ್ಯಾರ್ಥಿಗಳ ಮೇಲೆ ಕೊರೊನಾ ಕಣ್ಣು; ಬೆಂಗಳೂರಿನ ಎರಡು ವಿದ್ಯಾ ಸಂಸ್ಥೆಗಳಲ್ಲಿ ಹೆಚ್ಚಾದ ಸೋಂಕಿತರು, ಅಧಿಕಾರಿಗಳಿಂದ ಖಡಕ್ ಸೂಚನೆ

ಆನೇಕಲ್ ಬಳಿಯ ಮರಸೂರಿನ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 17 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ದೊಮ್ಮಸಂದ್ರದ ಟಿಐಎಸ್‌ಬಿಯಲ್ಲಿ 34 ಪ್ರಕರಣ ಪತ್ತೆಯಾಗಿದೆ. ನೂರಾರು ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಬಾಕಿ ಇದೆ.

ನರ್ಸಿಂಗ್ ವಿದ್ಯಾರ್ಥಿಗಳ ಮೇಲೆ ಕೊರೊನಾ ಕಣ್ಣು; ಬೆಂಗಳೂರಿನ ಎರಡು ವಿದ್ಯಾ ಸಂಸ್ಥೆಗಳಲ್ಲಿ ಹೆಚ್ಚಾದ ಸೋಂಕಿತರು, ಅಧಿಕಾರಿಗಳಿಂದ ಖಡಕ್ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Nov 28, 2021 | 7:15 AM

Share

ಬೆಂಗಳೂರು: ಅಬ್ಬರಿಸಿ ಕೊಂಚ ಸುಮ್ಮನಾಗಿದ್ದ ಮಾಹಾಮಾರಿ ಕೊರೊನಾ ಈಗ ಮತ್ತೆ ಕಾಣಿಸಿಕೊಳ್ಳುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಅದರಲ್ಲೂ ಆನೇಕಲ್ ಸುತ್ತಮುತ್ತ ಕೊರೊನಾ ಹೆಚ್ಚಾಗುತ್ತಿದ್ದು ಅಧಿಕಾರಿಗಳಿಗೆ ಆತಂಕ ಹೆಚ್ಚಾಗಿದೆ. ಆನೇಕಲ್ ಬಳಿಯ ಮರಸೂರಿನ ನರ್ಸಿಂಗ್ ಕಾಲೇಜು ಮತ್ತು ದೊಮ್ಮಸಂದ್ರದ ಟಿಐಎಸ್‌ಬಿಯಲ್ಲಿ ಪತ್ತೆಯಾದ ಕೇಸ್ಗಳು ಅಧಿಕಾರಿಗಳಿಗೆ ತಲೆನೋವು ತಂದಿದೆ.

ಆನೇಕಲ್ ಬಳಿಯ ಮರಸೂರಿನ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 17 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ದೊಮ್ಮಸಂದ್ರದ ಟಿಐಎಸ್‌ಬಿಯಲ್ಲಿ 34 ಪ್ರಕರಣ ಪತ್ತೆಯಾಗಿದೆ. ನೂರಾರು ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಬಾಕಿ ಇದೆ. ಆನೇಕಲ್ ತಾಲೂಕು ಸೂಕ್ಷ್ಮವಲಯ ಎಂದು ಪರಿಗಣಸಲಾಗಿದ್ದು ಕಟ್ಟುನಿಟ್ಟಾಗಿ ಕೊವಿಡ್ ನಿಯಮ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ನಿನ್ನೆ ರಜೆ ಇದ್ರೂ ಅಧಿಕಾರಿಗಳು ಶಾಲೆ ಕಾಲೇಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಈ ಎರಡು ವಿದ್ಯಾ ಸಂಸ್ಥೆಗಳಲ್ಲಿ ಕೊರೊನಾ ಹೆಚ್ಚಾದ ಕಾರಣ ಆರೋಗ್ಯ ಇಲಾಖೆ ಎರಡು ವಿದ್ಯಾ ಸಂಸ್ಥೆಗಳಿಗೆ ಖಡಕ್ ಸೂಚನೆ ಜಾರಿ‌ಮಾಡಿದೆ. ಕೋವಿಡ್ 19 ಮಾರ್ಗಸೂಚಿಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ. -ಶಾಲೆಯಲ್ಲಿ ಕಡ್ಡಾಯವಾಗಿ ನೋಡಲ್ ಅಧಿಕಾರಿ‌ ನೇಮಕಕ್ಕೆ ಸೂಚನೆ -ನೋಡಲ್ ಅಧಿಕಾರಿಯಿಂದ ಕಾಲಕಾಲಕ್ಕೆ ಪರಿಶೀಲನೆ -ದಿನದ 24 ಗಂಟೆ 7 ದಿನಗಳು ಮೆಡಿಕಲ್ ಆಫೀಸರ್ ಹಾಗೂ ಸ್ಟಾಫ್ ನರ್ಸ್ ನಿಯೋಜನೆ ಮಾಡಲು ಸೂಚನೆ -ಆಕ್ಸಿಮೀಟರ್, ಥರ್ಮಾಮೀಟರ್ ಕಾಲಕಾಲಕ್ಕೆ ಬಳಸಲು ಸಲಹೆ -ಸಮೀಪದ ಆರೋಗ್ಯ ಕೇಂದ್ರದ ನಿರಂತರ ಸಂಪರ್ಕದಲ್ಲಿರಲು ಸೂಚನೆ, ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಸಲಹೆ -ಶಾಲೆಯಲ್ಲಿ ಪತ್ತೆಯಾದ ಸೋಂಕಿತರ ಸ್ಯಾಂಪಲ್ ಗಳು ಜಿನೋಮಿಕ್ ಸೀಕ್ವೆನ್ಸ್ ಗೆ ಕಳುಹಿಸಲು ಸೂಚನೆ

ಇದನ್ನೂ ಓದಿ: ಮತ್ತೊಂದು ಆಟ ಕಟ್ಟಿದ ಕೊರೊನಾ: ಆನೇಕಲ್​ ಶಾಲೆಯಲ್ಲೇ ವಿದ್ಯಾರ್ಥಿಗಳಿಗೆ ಕ್ವಾರಂಟೈನ್, ಧಾರವಾಡ ಕಾಲೇಜಿನಲ್ಲಿ ಉಲ್ಬಣ, ಮದುವೆಗೆ ಕಂಟಕ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ