AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಡಬಾಂಬ್​ ಸ್ಫೋಟಗೊಂಡಿದೆ. ಕಾಡು ಪ್ರಾಣಿಗಳ ಬೇಟೆಗೆ ತಯಾರಿಸುತ್ತಿದ್ದ ನಾಡಬಾಂಬ್​ಗೆ ಮಗ ಬಲಿಯಾಗಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಛಿದ್ರಛಿದ್ರವಾಗಿದೆ.

ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ
ನಾಡಬಾಂಬ್ ಸ್ಫೋಟ
ನವೀನ್ ಕುಮಾರ್ ಟಿ
| Edited By: |

Updated on: Aug 30, 2024 | 5:45 PM

Share

ಬೆಂಗಳೂರು, (ಆಗಸ್ಟ್ 30): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟವಾಗಿದೆ. ನಾಡಬಾಂಬ್ ಸ್ಫೋಟಕ್ಕೆ ಮಗ ಮೃತಪಟ್ಟಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಗ್ರಾಮದ ಪವನ್ ( 19 ) ಮೃತ ಯುವಕ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Follow Us
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು