- Kannada News Karnataka Bengaluru rural Crude Bomb Blasts In Hoskote, Son dies And Father injured Karnataka News In kannada
ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಡಬಾಂಬ್ ಸ್ಫೋಟಗೊಂಡಿದೆ. ಕಾಡು ಪ್ರಾಣಿಗಳ ಬೇಟೆಗೆ ತಯಾರಿಸುತ್ತಿದ್ದ ನಾಡಬಾಂಬ್ಗೆ ಮಗ ಬಲಿಯಾಗಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಛಿದ್ರಛಿದ್ರವಾಗಿದೆ.

ನಾಡಬಾಂಬ್ ಸ್ಫೋಟ
Updated on: Aug 30, 2024 | 5:45 PM
Share
ಬೆಂಗಳೂರು, (ಆಗಸ್ಟ್ 30): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟವಾಗಿದೆ. ನಾಡಬಾಂಬ್ ಸ್ಫೋಟಕ್ಕೆ ಮಗ ಮೃತಪಟ್ಟಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಗ್ರಾಮದ ಪವನ್ ( 19 ) ಮೃತ ಯುವಕ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
Related Stories
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ