AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿಯಾಗೂ ಕನಸನ್ನು ಜೂನ್ ತಿಂಗಳಿಗೆ ಮುಂದೂಡಿದ MTB!

ಬೆಂಗಳೂರು ಗ್ರಾಮಾಂತರ: ಮಂತ್ರಿಯಾಗೂ ಕನಸು ಕಂಡಿದ್ದ ಎಂಟಿಬಿ ನಾಗರಾಜ್ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿದ್ದು, ಪದೇ ಪದೇ ಸಿಎಂ ಯಡಿಯೂರಪ್ಪನವರ ಮನೆ ಬಾಗಿಲು ಬಡಿಯುತ್ತಿದ್ದಾರೆ. ಸದ್ಯ ತಮಗೆ ತಾವೇ ಸಮಾಧಾನವನ್ನೂ ಮಾಡಿಕೊಂಡಿದ್ದಾರೆ. ನಿನ್ನೆ ಸಿಎಂ ಯಡಿಯೂರಪ್ಪ ಜೊತೆ 35 ನಿಮಿಷ ಸುದೀರ್ಘ ಚರ್ಚೆ ಮಾಡಿರುವ ಎಂಟಿಬಿ ಸದ್ಯ ಕೊಂಚ ನಿರಾಳರಾಗಿದ್ದಾರೆ. ಮೇ ಅಥವಾ ಜೂನ್‌ನಲ್ಲಿ 7 ಎಂಎಲ್‌ಸಿ ಸ್ಥಾನ ತೆರವಾಗಲಿದೆ. ಆಗ ನನಗೂ ಮತ್ತು ವಿಶ್ವನಾಥ್‌ಗೆ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು […]

ಮಂತ್ರಿಯಾಗೂ ಕನಸನ್ನು ಜೂನ್ ತಿಂಗಳಿಗೆ ಮುಂದೂಡಿದ MTB!
ಸಾಧು ಶ್ರೀನಾಥ್​
|

Updated on:Feb 03, 2020 | 12:45 PM

Share

ಬೆಂಗಳೂರು ಗ್ರಾಮಾಂತರ: ಮಂತ್ರಿಯಾಗೂ ಕನಸು ಕಂಡಿದ್ದ ಎಂಟಿಬಿ ನಾಗರಾಜ್ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿದ್ದು, ಪದೇ ಪದೇ ಸಿಎಂ ಯಡಿಯೂರಪ್ಪನವರ ಮನೆ ಬಾಗಿಲು ಬಡಿಯುತ್ತಿದ್ದಾರೆ. ಸದ್ಯ ತಮಗೆ ತಾವೇ ಸಮಾಧಾನವನ್ನೂ ಮಾಡಿಕೊಂಡಿದ್ದಾರೆ. ನಿನ್ನೆ ಸಿಎಂ ಯಡಿಯೂರಪ್ಪ ಜೊತೆ 35 ನಿಮಿಷ ಸುದೀರ್ಘ ಚರ್ಚೆ ಮಾಡಿರುವ ಎಂಟಿಬಿ ಸದ್ಯ ಕೊಂಚ ನಿರಾಳರಾಗಿದ್ದಾರೆ.

ಮೇ ಅಥವಾ ಜೂನ್‌ನಲ್ಲಿ 7 ಎಂಎಲ್‌ಸಿ ಸ್ಥಾನ ತೆರವಾಗಲಿದೆ. ಆಗ ನನಗೂ ಮತ್ತು ವಿಶ್ವನಾಥ್‌ಗೆ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಹೊಸಕೋಟೆಯಲ್ಲಿ ಮಾಜಿ ಸಚಿವ MTB ನಾಗರಾಜ್ ಹೇಳಿದ್ದಾರೆ.

ಈಗ ಗೆದ್ದ 10 ನೂತನ ಶಾಸಕರು ಮತ್ತು ಮೂವರು ಮೂಲ ಬಿಜೆಪಿಗರಿಗೆ ಮಾತ್ರ ಮಂತ್ರಿ ಮಾಡಲಿದ್ದಾರೆ. ಶಂಕರ್ ಸೇರಿದಂತೆ ನಮ್ಮಿಬ್ಬರಿಗೆ ಮೇ ಅಥವಾ ಜೂನ್‌ನಲ್ಲಿ ಸ್ಥಾನಮಾನ ನೀಡ್ತಾರೆ ಎಂದು ಸಿಎಂ ತಿಳಿಸಿದ್ದಾರೆ. ಯಡಿಯೂರಪ್ಪ ನಮ್ಮ ನಾಯಕರು. ಅವರು ಹೇಳಿದ ಮಾತನ್ನ ಚಾಚೂ ತಪ್ಪದೆ ಪಾಲಿಸುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಲ್ಲರಿಗೂ ಅಧಿಕಾರ ಸಿಗಲಿದೆ ಎಂದು ಮಾಜಿ ಸಚಿವ MTB ನಾಗರಾಜ್ ಸಿಎಂ ಯಡಿಯೂರಪ್ಪನನ್ನು ಹೊಗಳಿದ್ದಾರೆ. https://www.facebook.com/Tv9Kannada/videos/487579208612734/

Published On - 12:15 pm, Mon, 3 February 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ