AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿಯಾಗೂ ಕನಸನ್ನು ಜೂನ್ ತಿಂಗಳಿಗೆ ಮುಂದೂಡಿದ MTB!

ಬೆಂಗಳೂರು ಗ್ರಾಮಾಂತರ: ಮಂತ್ರಿಯಾಗೂ ಕನಸು ಕಂಡಿದ್ದ ಎಂಟಿಬಿ ನಾಗರಾಜ್ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿದ್ದು, ಪದೇ ಪದೇ ಸಿಎಂ ಯಡಿಯೂರಪ್ಪನವರ ಮನೆ ಬಾಗಿಲು ಬಡಿಯುತ್ತಿದ್ದಾರೆ. ಸದ್ಯ ತಮಗೆ ತಾವೇ ಸಮಾಧಾನವನ್ನೂ ಮಾಡಿಕೊಂಡಿದ್ದಾರೆ. ನಿನ್ನೆ ಸಿಎಂ ಯಡಿಯೂರಪ್ಪ ಜೊತೆ 35 ನಿಮಿಷ ಸುದೀರ್ಘ ಚರ್ಚೆ ಮಾಡಿರುವ ಎಂಟಿಬಿ ಸದ್ಯ ಕೊಂಚ ನಿರಾಳರಾಗಿದ್ದಾರೆ. ಮೇ ಅಥವಾ ಜೂನ್‌ನಲ್ಲಿ 7 ಎಂಎಲ್‌ಸಿ ಸ್ಥಾನ ತೆರವಾಗಲಿದೆ. ಆಗ ನನಗೂ ಮತ್ತು ವಿಶ್ವನಾಥ್‌ಗೆ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು […]

ಮಂತ್ರಿಯಾಗೂ ಕನಸನ್ನು ಜೂನ್ ತಿಂಗಳಿಗೆ ಮುಂದೂಡಿದ MTB!
ಸಾಧು ಶ್ರೀನಾಥ್​
|

Updated on:Feb 03, 2020 | 12:45 PM

Share

ಬೆಂಗಳೂರು ಗ್ರಾಮಾಂತರ: ಮಂತ್ರಿಯಾಗೂ ಕನಸು ಕಂಡಿದ್ದ ಎಂಟಿಬಿ ನಾಗರಾಜ್ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿದ್ದು, ಪದೇ ಪದೇ ಸಿಎಂ ಯಡಿಯೂರಪ್ಪನವರ ಮನೆ ಬಾಗಿಲು ಬಡಿಯುತ್ತಿದ್ದಾರೆ. ಸದ್ಯ ತಮಗೆ ತಾವೇ ಸಮಾಧಾನವನ್ನೂ ಮಾಡಿಕೊಂಡಿದ್ದಾರೆ. ನಿನ್ನೆ ಸಿಎಂ ಯಡಿಯೂರಪ್ಪ ಜೊತೆ 35 ನಿಮಿಷ ಸುದೀರ್ಘ ಚರ್ಚೆ ಮಾಡಿರುವ ಎಂಟಿಬಿ ಸದ್ಯ ಕೊಂಚ ನಿರಾಳರಾಗಿದ್ದಾರೆ.

ಮೇ ಅಥವಾ ಜೂನ್‌ನಲ್ಲಿ 7 ಎಂಎಲ್‌ಸಿ ಸ್ಥಾನ ತೆರವಾಗಲಿದೆ. ಆಗ ನನಗೂ ಮತ್ತು ವಿಶ್ವನಾಥ್‌ಗೆ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಹೊಸಕೋಟೆಯಲ್ಲಿ ಮಾಜಿ ಸಚಿವ MTB ನಾಗರಾಜ್ ಹೇಳಿದ್ದಾರೆ.

ಈಗ ಗೆದ್ದ 10 ನೂತನ ಶಾಸಕರು ಮತ್ತು ಮೂವರು ಮೂಲ ಬಿಜೆಪಿಗರಿಗೆ ಮಾತ್ರ ಮಂತ್ರಿ ಮಾಡಲಿದ್ದಾರೆ. ಶಂಕರ್ ಸೇರಿದಂತೆ ನಮ್ಮಿಬ್ಬರಿಗೆ ಮೇ ಅಥವಾ ಜೂನ್‌ನಲ್ಲಿ ಸ್ಥಾನಮಾನ ನೀಡ್ತಾರೆ ಎಂದು ಸಿಎಂ ತಿಳಿಸಿದ್ದಾರೆ. ಯಡಿಯೂರಪ್ಪ ನಮ್ಮ ನಾಯಕರು. ಅವರು ಹೇಳಿದ ಮಾತನ್ನ ಚಾಚೂ ತಪ್ಪದೆ ಪಾಲಿಸುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಲ್ಲರಿಗೂ ಅಧಿಕಾರ ಸಿಗಲಿದೆ ಎಂದು ಮಾಜಿ ಸಚಿವ MTB ನಾಗರಾಜ್ ಸಿಎಂ ಯಡಿಯೂರಪ್ಪನನ್ನು ಹೊಗಳಿದ್ದಾರೆ. https://www.facebook.com/Tv9Kannada/videos/487579208612734/

Published On - 12:15 pm, Mon, 3 February 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?