AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಪಾನಮತ್ತ ಕಿಡಿಗೇಡಿಗಳಿಂದ ಆಡಿದ್ದೇ ಆಟ: ಬೈಕ್​ಗೆ ಡಿಕ್ಕಿ ಹೊಡೆದು, ಕಿಡಿ ಹಚ್ಚಿ ಪರಾರಿ! ಮುಂದೇನಾಯ್ತು?

ಖದೀಮರು ಚಾಕು ತೋರಿಸುತ್ತಿದ್ದಂತೆ ಬೈಕ್ ಮಾಲೀಕ ಬೈಕ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಲೀಕ‌‌ ಪರಾರಿಯಾದ ಅಂತ ಬೈಕ್ ಗೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ. ಕಿಡಿಗೇಡಿಗಳು, ಶೈನ್ ಬೈಕ್ ಅನ್ನ ರಸ್ತೆ ಬದಿಯ ಹಳ್ಳಕ್ಕೆ ಹಾಕಿ ಕಿಡಿ ಹಚ್ಚಿದ್ದಾರೆ.

ದೊಡ್ಡಬಳ್ಳಾಪುರ: ಪಾನಮತ್ತ ಕಿಡಿಗೇಡಿಗಳಿಂದ ಆಡಿದ್ದೇ ಆಟ: ಬೈಕ್​ಗೆ ಡಿಕ್ಕಿ ಹೊಡೆದು, ಕಿಡಿ ಹಚ್ಚಿ ಪರಾರಿ! ಮುಂದೇನಾಯ್ತು?
ಪಾನಮತ್ತ ಕಿಡಿಗೇಡಿಗಳಿಂದ ಆಡಿದ್ದೇ ಆಟ: ಬೈಕ್​ಗೆ ಡಿಕ್ಕಿ ಹೊಡೆದು, ಕಿಡಿ ಹಚ್ಚಿ ಪರಾರಿ! ಮುಂದೇನಾಯ್ತು?
TV9 Web
| Edited By: |

Updated on: Sep 30, 2021 | 12:26 PM

Share

ದೊಡ್ಡಬಳ್ಳಾಪುರ: ಖದೀಮರು ಕುಡಿದ ನಶೆಯಲ್ಲಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಗಾಡಿ ಚಲಾಯಿಸಿ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಇನ್ನು ಡಿಕ್ಕಿ‌ ಹೊಡೆದಿದ್ದನ್ನ ಪ್ರಶ್ನಿಸಿದಕ್ಕೆ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುಕೋಟೆ ಗ್ರಾಮದ ಬಳಿ ಘಟನೆ ನಡೆದಿದೆ.

ಖದೀಮರು ಚಾಕು ತೋರಿಸುತ್ತಿದ್ದಂತೆ ಬೈಕ್ ಮಾಲೀಕ ಬೈಕ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಲೀಕ‌‌ ಪರಾರಿಯಾದ ಅಂತ ಬೈಕ್ ಗೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ. ಕಿಡಿಗೇಡಿಗಳು, ಶೈನ್ ಬೈಕ್ ಅನ್ನ ರಸ್ತೆ ಬದಿಯ ಹಳ್ಳಕ್ಕೆ ಹಾಕಿ ಕಿಡಿ ಹಚ್ಚಿದ್ದಾರೆ.

ಆದರೆ ಗ್ರಾಮಸ್ಥರು ಬೆಂಕಿ ಹಚ್ಚಿ ಎಸ್ಕೇಪ್ ಆಗ್ತಿದ್ದವರನ್ನ ಮುಂದಿನ ಗ್ರಾಮದ ಬಳಿ ಅಡ್ಡಗಟ್ಟಿ ಹಿಡಿದುಕೊಂಡಿದ್ದಾರೆ. ಸ್ಥಳೀಯರು ಹೆಸರಘಟ್ಟ ಮೂಲದ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also Read: ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಬೈಕ್​ನಲ್ಲಿ ಬಂದವರಿಂದ ಮನೆ ಮುಂದೆ ನಿಲ್ಲಿಸಿದ್ದ 17 ಕಾರಿನ ಗಾಜುಗಳು ಪುಡಿ ಪುಡಿ

Also Read: ಇದು ಬೈಕ್​ ವೀಲಿಂಗ್​ ಅಲ್ಲ ಸೈಕಲ್ ವೀಲಿಂಗ್! ನಡುರಸ್ತೆಯಲ್ಲಿ ಯುವಕರ ಸೈಕಲ್ ವೀಲಿಂಗ್ ಕಂಡು ವಾಹನ ಸವಾರರು ಕಕ್ಕಾಬಿಕ್ಕಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ