AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು​: ದೇವರ ಕೋಣೆಯಲ್ಲಿ ಹಚ್ಚಿದ್ದ ದೀಪದಿಂದ ಅಗ್ನಿ ಅವಘಡ;ತಾಯಿ-ಮಗಳನ್ನ ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

ಎಲೆಕ್ಟ್ರಾನಿಕ್ ಸಿಟಿಯ(Electronic City) ನೀಲಾದ್ರಿ ನಗರದಲ್ಲಿನ ಕಾನ್​ಕಾರ್ಡ್ ಕುಪರ್ಟಿನೊ ಲೇಔಟ್​​ನ ವಿಲ್ಲಾದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಠಾಣಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ-ಮಗಳು ಬಚಾವ್ ಆಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಬಟ್ಟೆ, ಮಂಚ, ಸೇರಿದಂತೆ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಬೆಂಗಳೂರು​: ದೇವರ ಕೋಣೆಯಲ್ಲಿ ಹಚ್ಚಿದ್ದ ದೀಪದಿಂದ ಅಗ್ನಿ ಅವಘಡ;ತಾಯಿ-ಮಗಳನ್ನ ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ
ಎಲೆಕ್ಟ್ರಾನಿಕ್ ಸಿಟಿ ಅಗ್ನಿ ಅವಘಡ
ರಾಮು, ಆನೇಕಲ್​
| Edited By: |

Updated on: Mar 26, 2024 | 5:10 PM

Share

ಬೆಂಗಳೂರು, ಮಾ.26: ಎಲೆಕ್ಟ್ರಾನಿಕ್ ಸಿಟಿಯ(Electronic City) ನೀಲಾದ್ರಿ ನಗರದಲ್ಲಿನ ಕಾನ್​ಕಾರ್ಡ್ ಕುಪರ್ಟಿನೊ ಲೇಔಟ್​​ನ ವಿಲ್ಲಾದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಠಾಣಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ-ಮಗಳು ಬಚಾವ್ ಆಗಿದ್ದಾರೆ. ಇನ್ನು ಈ ವಿಲ್ಲಾದಲ್ಲಿ ಅನುಪ್ ಅಂಜನ್ ಮತ್ತು ಮೇಹಾ ದಂಪತಿ ವಾಸವಿದ್ದು, ಇಂದು ಬೆಳಿಗ್ಗೆ ದೇವರ ಕೋಣೆಯಲ್ಲಿ ದೀಪ ಹಚ್ಚಿ ಬಾಲ್ಕನಿಯ ರೂಮ್​ವೊಂದರಲ್ಲಿ ತಾಯಿ-ಮಗಳು ಇದ್ದರು. ಈ ವೇಳೆ ದೇವರ ಕೋಣೆಯಲ್ಲಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡಿದೆ.

ಇದರಿಂದ ಗ್ರೌಂಡ್ ಪ್ಲೋರ್​ನಲ್ಲಿ ಬೆಂಕಿ ಸಂಪೂರ್ಣವಾಗಿ ಆವರಿಸಿದೆ. ಈ ವೇಳೆ ಬಾಲ್ಕನಿಯಿಂದ ಕೆಳಗೆ ಬರಲಾಗದೆ ತಾಯಿ-ಮಗಳ ರೋಧನೆ ಅನುಭವಿಸಿದ್ದಾರೆ. ಬಳಿಕ ತಾಯಿ-ಮಗಳ ಕಿರುಚಾಟ ಕೇಳಿದ ಸ್ಥಳೀಯರು, ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣಾ ಸಿಬ್ಬಂದಿ, ಅಗ್ನಿ ಅವಘಡದಲ್ಲಿ ಸಿಲುಕಿದ್ದ ತಾಯಿ-ಮಗಳನ್ನು ರಕ್ಷಿಸಿ, ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಬಟ್ಟೆ, ಮಂಚ, ಸೇರಿದಂತೆ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಇದನ್ನೂ ಓದಿ:ಉಡುಪಿಯಲ್ಲಿ ರಣ ಬಿಸಿಲು: ಅಗ್ನಿಶಾಮಕ ವಾಹನಗಳು ಗುಜರಿ ಸೇರಿವೆ, ಅಗ್ನಿ ಅವಘಡಕ್ಕೆ ಮುಂಚೆ ಎಚ್ಚೆತ್ತುಕೊಳ್ಳಬೇಕಿದೆ!

ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಬೆಂಕಿ ಅವಘಡ

ಬೆಂಗಳೂರು: ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಬೆಂಕಿ ಅವಘಡ ಸಂಭವಿಸಿದೆ. ವೇಸ್ಟ್ ಬಟ್ಟೆ, ಬೆಡ್ ಹಾಕಿದ್ದ ಕಂಟೇನರ್​ನಲ್ಲಿ ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು,ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ಕೂಡಲೇ 2 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !