AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕಿರುಕುಳದಿಂದ ನಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಹೆಚ್ಚುವರಿ ಎಸ್‌ಪಿಗೆ ಮಗನಿಂದ ದೂರು

ಸಿವಿಲ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ, ಪೊಲೀಸರ ಕಿರುಕುಳದಿಂದ ತಂದೆ ಕೃಷ್ಣಪ್ಪ ನಾಪತ್ತೆಯಾಗಿದ್ದಾರೆ ಎಂದು ಮಗ ಮುನಿಆಂಜಿನಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಚ್ಚುವರಿ ಎಸ್‌ಪಿಗೆ ದೂರು ನೀಡಿದ್ದಾರೆ.

ಪೊಲೀಸರ ಕಿರುಕುಳದಿಂದ ನಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಹೆಚ್ಚುವರಿ ಎಸ್‌ಪಿಗೆ ಮಗನಿಂದ ದೂರು
ನಾಪತ್ತೆಯಾಗಿರುವ ಕೃಷ್ಣಪ್ಪ- ಹೊಸಕೋಟೆ ಪಿಎಸ್​ಐ ರಾಜು
shruti hegde
| Edited By: |

Updated on: Jan 08, 2021 | 12:34 PM

Share

ದೇವನಹಳ್ಳಿ: ಸಿವಿಲ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ, ಪೊಲೀಸರ ಕಿರುಕುಳದಿಂದ ತಮ್ಮ ತಂದೆ ಕೃಷ್ಣಪ್ಪ ನಾಪತ್ತೆಯಾಗಿದ್ದಾರೆ ಎಂದು ಅವರ ಮಗ ಮುನಿಆಂಜಿನಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಚ್ಚುವರಿ ಎಸ್‌ಪಿಗೆ ದೂರು ನೀಡಿದ್ದು, ಹೊಸಕೋಟೆ ಪಿಎಸ್ಐ ರಾಜು ವಿರುದ್ಧ ಕ್ರಮ ಕೈಗೊಳ್ಳುವಂತೆ  ಒತ್ತಾಯಿಸಿದ್ದಾರೆ.

ಹೊಸಕೋಟೆ ತಾಲೂಕಿನ ಅತ್ತಿವಟ್ಟ ಗ್ರಾಮದ ಸರ್ವೆ ನಂಬರ್ 38ರ 1 ಎಕರೆ 35 ಗುಂಟೆ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ, ಗ್ರಾಮದ ವೆಂಕಟರಮಣಪ್ಪ ದೇವರಾಜು ಮತ್ತು ಕೃಷ್ಣಪ್ಪರ ನಡುವೆ ವ್ಯಾಜ್ಯವಾಗಿತ್ತು. ಈ ವಿಚಾರ ನ್ಯಾಯಾಲಯದವರೆಗೆ ಸಾಗಿತ್ತು.

ಆದರೂ, ರಾಜಕೀಯ ಪ್ರೇರಣೆಯಿಂದಾಗಿ ಕೃಷ್ಣಪ್ಪ ಮತ್ತು ಅವರ ಕುಟುಂಬಸ್ಥರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ. ಇದರಿಂದ ಮನನೊಂದು ಕಳೆದ ಮೂರು ದಿನಗಳಿಂದ ಕೃಷ್ಣಪ್ಪ ಮನೆ ಬಿಟ್ಟು ಹೋಗಿದ್ದಾರೆ. ತಂದೆ ಕಾಣೆಯಾಗಿರುವುದಕ್ಕೆ  ಪೊಲೀಸರ ಕಿರುಕುಳವೇ ಕಾರಣ ಎಂದು ಕೃಷ್ಣಪ್ಪ ಅವರ ಮಗ ಆರೋಪಿಸಿದ್ದಾರೆ.

ಉಳುಮೆ ವಿಚಾರಕ್ಕೆ ಅಣ್ಣನ ಎದೆ ಸೀಳಿ ಕೊಲೆ ಮಾಡಿದ ತಮ್ಮ!

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ