AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕಿರುಕುಳದಿಂದ ನಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಹೆಚ್ಚುವರಿ ಎಸ್‌ಪಿಗೆ ಮಗನಿಂದ ದೂರು

ಸಿವಿಲ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ, ಪೊಲೀಸರ ಕಿರುಕುಳದಿಂದ ತಂದೆ ಕೃಷ್ಣಪ್ಪ ನಾಪತ್ತೆಯಾಗಿದ್ದಾರೆ ಎಂದು ಮಗ ಮುನಿಆಂಜಿನಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಚ್ಚುವರಿ ಎಸ್‌ಪಿಗೆ ದೂರು ನೀಡಿದ್ದಾರೆ.

ಪೊಲೀಸರ ಕಿರುಕುಳದಿಂದ ನಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಹೆಚ್ಚುವರಿ ಎಸ್‌ಪಿಗೆ ಮಗನಿಂದ ದೂರು
ನಾಪತ್ತೆಯಾಗಿರುವ ಕೃಷ್ಣಪ್ಪ- ಹೊಸಕೋಟೆ ಪಿಎಸ್​ಐ ರಾಜು
shruti hegde
| Edited By: |

Updated on: Jan 08, 2021 | 12:34 PM

Share

ದೇವನಹಳ್ಳಿ: ಸಿವಿಲ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ, ಪೊಲೀಸರ ಕಿರುಕುಳದಿಂದ ತಮ್ಮ ತಂದೆ ಕೃಷ್ಣಪ್ಪ ನಾಪತ್ತೆಯಾಗಿದ್ದಾರೆ ಎಂದು ಅವರ ಮಗ ಮುನಿಆಂಜಿನಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಚ್ಚುವರಿ ಎಸ್‌ಪಿಗೆ ದೂರು ನೀಡಿದ್ದು, ಹೊಸಕೋಟೆ ಪಿಎಸ್ಐ ರಾಜು ವಿರುದ್ಧ ಕ್ರಮ ಕೈಗೊಳ್ಳುವಂತೆ  ಒತ್ತಾಯಿಸಿದ್ದಾರೆ.

ಹೊಸಕೋಟೆ ತಾಲೂಕಿನ ಅತ್ತಿವಟ್ಟ ಗ್ರಾಮದ ಸರ್ವೆ ನಂಬರ್ 38ರ 1 ಎಕರೆ 35 ಗುಂಟೆ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ, ಗ್ರಾಮದ ವೆಂಕಟರಮಣಪ್ಪ ದೇವರಾಜು ಮತ್ತು ಕೃಷ್ಣಪ್ಪರ ನಡುವೆ ವ್ಯಾಜ್ಯವಾಗಿತ್ತು. ಈ ವಿಚಾರ ನ್ಯಾಯಾಲಯದವರೆಗೆ ಸಾಗಿತ್ತು.

ಆದರೂ, ರಾಜಕೀಯ ಪ್ರೇರಣೆಯಿಂದಾಗಿ ಕೃಷ್ಣಪ್ಪ ಮತ್ತು ಅವರ ಕುಟುಂಬಸ್ಥರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ. ಇದರಿಂದ ಮನನೊಂದು ಕಳೆದ ಮೂರು ದಿನಗಳಿಂದ ಕೃಷ್ಣಪ್ಪ ಮನೆ ಬಿಟ್ಟು ಹೋಗಿದ್ದಾರೆ. ತಂದೆ ಕಾಣೆಯಾಗಿರುವುದಕ್ಕೆ  ಪೊಲೀಸರ ಕಿರುಕುಳವೇ ಕಾರಣ ಎಂದು ಕೃಷ್ಣಪ್ಪ ಅವರ ಮಗ ಆರೋಪಿಸಿದ್ದಾರೆ.

ಉಳುಮೆ ವಿಚಾರಕ್ಕೆ ಅಣ್ಣನ ಎದೆ ಸೀಳಿ ಕೊಲೆ ಮಾಡಿದ ತಮ್ಮ!

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ