AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ಕೇಸ್ ದಾಖಲು

ಆನೇಕಲ್:ಬೆಂಗಳೂರಿನ ಗ್ರಾಮಾಂತರ ಭಾಗವಾದ ಆನೇಕಲ್​ನಲ್ಲಿ ಮೊದಲ ಕೊರೊನಾ ಪಾಸಿಟೀವ್ ಕೇಸ್ ದಾಖಲಾಗಿದೆ. ಆನೇಕಲ್ ತಾಲ್ಲೂಕಿನ ಅನಂತನಗರದಲ್ಲಿ ವಾಸವಿದ್ದ ವ್ಯಕ್ತಿಗೆ ಸೋಂಕು ತಗುಲಿದೆ. ಇವರು ಮಾರ್ಚ್ 22ರಂದು ತಮಿಳುನಾಡಿನ ವೇಲೂರಿಗೆ ಹೋಗಿದ್ದರು. ಇದೇ ತಿಂಗಳ 6ನೇ ತಾರೀಖಿನಂದು ಮರಳಿ ಅನಂತನಗರಕ್ಕೆ ಬಂದಿದ್ದರು. ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿತ್ತು. ಇದೀಗ ಸೋಂಕು ದೃಢಪಟ್ಟಿದೆ. ಸದ್ಯ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ಕೇಸ್ ದಾಖಲು
ಸಾಧು ಶ್ರೀನಾಥ್​
|

Updated on:May 19, 2020 | 2:05 PM

Share

ಆನೇಕಲ್:ಬೆಂಗಳೂರಿನ ಗ್ರಾಮಾಂತರ ಭಾಗವಾದ ಆನೇಕಲ್​ನಲ್ಲಿ ಮೊದಲ ಕೊರೊನಾ ಪಾಸಿಟೀವ್ ಕೇಸ್ ದಾಖಲಾಗಿದೆ. ಆನೇಕಲ್ ತಾಲ್ಲೂಕಿನ ಅನಂತನಗರದಲ್ಲಿ ವಾಸವಿದ್ದ ವ್ಯಕ್ತಿಗೆ ಸೋಂಕು ತಗುಲಿದೆ. ಇವರು ಮಾರ್ಚ್ 22ರಂದು ತಮಿಳುನಾಡಿನ ವೇಲೂರಿಗೆ ಹೋಗಿದ್ದರು.

ಇದೇ ತಿಂಗಳ 6ನೇ ತಾರೀಖಿನಂದು ಮರಳಿ ಅನಂತನಗರಕ್ಕೆ ಬಂದಿದ್ದರು. ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿತ್ತು. ಇದೀಗ ಸೋಂಕು ದೃಢಪಟ್ಟಿದೆ. ಸದ್ಯ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 11:24 am, Tue, 19 May 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ