AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ಕೇಸ್ ದಾಖಲು

ಆನೇಕಲ್:ಬೆಂಗಳೂರಿನ ಗ್ರಾಮಾಂತರ ಭಾಗವಾದ ಆನೇಕಲ್​ನಲ್ಲಿ ಮೊದಲ ಕೊರೊನಾ ಪಾಸಿಟೀವ್ ಕೇಸ್ ದಾಖಲಾಗಿದೆ. ಆನೇಕಲ್ ತಾಲ್ಲೂಕಿನ ಅನಂತನಗರದಲ್ಲಿ ವಾಸವಿದ್ದ ವ್ಯಕ್ತಿಗೆ ಸೋಂಕು ತಗುಲಿದೆ. ಇವರು ಮಾರ್ಚ್ 22ರಂದು ತಮಿಳುನಾಡಿನ ವೇಲೂರಿಗೆ ಹೋಗಿದ್ದರು. ಇದೇ ತಿಂಗಳ 6ನೇ ತಾರೀಖಿನಂದು ಮರಳಿ ಅನಂತನಗರಕ್ಕೆ ಬಂದಿದ್ದರು. ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿತ್ತು. ಇದೀಗ ಸೋಂಕು ದೃಢಪಟ್ಟಿದೆ. ಸದ್ಯ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ಕೇಸ್ ದಾಖಲು
ಸಾಧು ಶ್ರೀನಾಥ್​
|

Updated on:May 19, 2020 | 2:05 PM

Share

ಆನೇಕಲ್:ಬೆಂಗಳೂರಿನ ಗ್ರಾಮಾಂತರ ಭಾಗವಾದ ಆನೇಕಲ್​ನಲ್ಲಿ ಮೊದಲ ಕೊರೊನಾ ಪಾಸಿಟೀವ್ ಕೇಸ್ ದಾಖಲಾಗಿದೆ. ಆನೇಕಲ್ ತಾಲ್ಲೂಕಿನ ಅನಂತನಗರದಲ್ಲಿ ವಾಸವಿದ್ದ ವ್ಯಕ್ತಿಗೆ ಸೋಂಕು ತಗುಲಿದೆ. ಇವರು ಮಾರ್ಚ್ 22ರಂದು ತಮಿಳುನಾಡಿನ ವೇಲೂರಿಗೆ ಹೋಗಿದ್ದರು.

ಇದೇ ತಿಂಗಳ 6ನೇ ತಾರೀಖಿನಂದು ಮರಳಿ ಅನಂತನಗರಕ್ಕೆ ಬಂದಿದ್ದರು. ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿತ್ತು. ಇದೀಗ ಸೋಂಕು ದೃಢಪಟ್ಟಿದೆ. ಸದ್ಯ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 11:24 am, Tue, 19 May 20

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ