AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ಕೇಸ್ ದಾಖಲು

ಆನೇಕಲ್:ಬೆಂಗಳೂರಿನ ಗ್ರಾಮಾಂತರ ಭಾಗವಾದ ಆನೇಕಲ್​ನಲ್ಲಿ ಮೊದಲ ಕೊರೊನಾ ಪಾಸಿಟೀವ್ ಕೇಸ್ ದಾಖಲಾಗಿದೆ. ಆನೇಕಲ್ ತಾಲ್ಲೂಕಿನ ಅನಂತನಗರದಲ್ಲಿ ವಾಸವಿದ್ದ ವ್ಯಕ್ತಿಗೆ ಸೋಂಕು ತಗುಲಿದೆ. ಇವರು ಮಾರ್ಚ್ 22ರಂದು ತಮಿಳುನಾಡಿನ ವೇಲೂರಿಗೆ ಹೋಗಿದ್ದರು. ಇದೇ ತಿಂಗಳ 6ನೇ ತಾರೀಖಿನಂದು ಮರಳಿ ಅನಂತನಗರಕ್ಕೆ ಬಂದಿದ್ದರು. ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿತ್ತು. ಇದೀಗ ಸೋಂಕು ದೃಢಪಟ್ಟಿದೆ. ಸದ್ಯ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ಕೇಸ್ ದಾಖಲು
ಸಾಧು ಶ್ರೀನಾಥ್​
|

Updated on:May 19, 2020 | 2:05 PM

Share

ಆನೇಕಲ್:ಬೆಂಗಳೂರಿನ ಗ್ರಾಮಾಂತರ ಭಾಗವಾದ ಆನೇಕಲ್​ನಲ್ಲಿ ಮೊದಲ ಕೊರೊನಾ ಪಾಸಿಟೀವ್ ಕೇಸ್ ದಾಖಲಾಗಿದೆ. ಆನೇಕಲ್ ತಾಲ್ಲೂಕಿನ ಅನಂತನಗರದಲ್ಲಿ ವಾಸವಿದ್ದ ವ್ಯಕ್ತಿಗೆ ಸೋಂಕು ತಗುಲಿದೆ. ಇವರು ಮಾರ್ಚ್ 22ರಂದು ತಮಿಳುನಾಡಿನ ವೇಲೂರಿಗೆ ಹೋಗಿದ್ದರು.

ಇದೇ ತಿಂಗಳ 6ನೇ ತಾರೀಖಿನಂದು ಮರಳಿ ಅನಂತನಗರಕ್ಕೆ ಬಂದಿದ್ದರು. ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿತ್ತು. ಇದೀಗ ಸೋಂಕು ದೃಢಪಟ್ಟಿದೆ. ಸದ್ಯ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 11:24 am, Tue, 19 May 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ