AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರೇ! ದೇವನಹಳ್ಳಿ ಉಪವಿಭಾಗದ 4 ಪೊಲೀಸ್ ಠಾಣೆಗಳ ಸಿಬ್ಬಂದಿಯ ಭತ್ಯೆಗೆ ಬ್ರೇಕ್ ಹಾಕಲಾಗಿದೆ

ದೇವನಹಳ್ಳಿ, ಚಿಕ್ಕಜಾಲ, ಏರ್​ಪೋರ್ಟ್​​ ಪೊಲೀಸ್ ಠಾಣೆ ಮತ್ತು ಏರ್​ಪೋರ್ಟ್ ಸಂಚಾರಿ ಪೊಲೀಸರ ಗೃಹ ಭತ್ಯೆ ಕಡಿತಗೊಳಿಸಲಾಗಿದೆ. 310 ಕ್ಕೂ ಹೆಚ್ಚು ಪೊಲೀಸರಿಗೆ ನೀಡ್ತಿದ್ದ ಶೇ. 24 ಗೃಹ ಭತ್ಯೆಯನ್ನು ಶೇ. 08ಕ್ಕೆ ಕಡಿತಗೊಳಿಸಲಾಗಿದೆ.

ಗೃಹ ಸಚಿವರೇ! ದೇವನಹಳ್ಳಿ ಉಪವಿಭಾಗದ 4 ಪೊಲೀಸ್ ಠಾಣೆಗಳ ಸಿಬ್ಬಂದಿಯ ಭತ್ಯೆಗೆ ಬ್ರೇಕ್ ಹಾಕಲಾಗಿದೆ
ದೇವನಹಳ್ಳಿ ಉಪವಿಭಾಗದ 4 ಪೊಲೀಸ್ ಠಾಣೆಗಳ ಸಿಬ್ಬಂದಿಯ ಭತ್ಯೆಗೆ ಬ್ರೇಕ್, ಕಾರಣವೇನು?
TV9 Web
| Updated By: ಸಾಧು ಶ್ರೀನಾಥ್​|

Updated on:Sep 12, 2022 | 4:42 PM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore police) ದೇವನಹಳ್ಳಿ ಉಪ ವಿಭಾಗ ವ್ಯಾಪ್ತಿಯಲ್ಲಿ (ಈಶಾನ್ಯ ಪೊಲೀಸ್ ವಿಭಾಗ) ನಾಲ್ಕು ಪೊಲೀಸ್ ಠಾಣೆಗಳ ಸಿಬ್ಬಂದಿಯ ಭತ್ಯೆಗೆ ಬ್ರೇಕ್ ಹಾಕಲಾಗಿದೆ. ಈ ವಿಭಾಗದ ಸಿಬ್ಬಂದಿಯ ಗೃಹ ಭತ್ಯೆ (Housing Allowance) ಕಡಿತಗೊಳಿಸಲಾಗಿದೆ. ದೇವನಹಳ್ಳಿ, ಚಿಕ್ಕಜಾಲ, ಏರ್​ಪೋರ್ಟ್​​ ಪೊಲೀಸ್ ಠಾಣೆ ಮತ್ತು ಏರ್​ಪೋರ್ಟ್ ಸಂಚಾರಿ ಪೊಲೀಸರ ಗೃಹ ಭತ್ಯೆ ಕಡಿತಗೊಳಿಸಲಾಗಿದೆ. 310 ಕ್ಕೂ ಹೆಚ್ಚು ಪೊಲೀಸರಿಗೆ ನೀಡ್ತಿದ್ದ ಶೇ. 24 ಗೃಹ ಭತ್ಯೆಯನ್ನು ಶೇ. 08ಕ್ಕೆ ಕಡಿತಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಉಪವಿಭಾಗ ವ್ಯಾಪ್ತಿಯ ಎಸಿಪಿ,‌ ಇನ್ಸ್​​ಪೆಕ್ಟರ್, ಪಿಎಸ್ಐ ಸೇರಿದಂತೆ ಎಲ್ಲಾ ಸಿಬ್ಬಂದಿಯ ಭತ್ಯೆಗಳನ್ನು ಏಕಾಏಕಿ ಕಡಿತಗೊಳಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕೆಲಸ ಮಾಡ್ತಿದ್ದರೂ ಬಿಬಿಎಂಪಿ ವ್ಯಾಪ್ತಿಯಲ್ಲಿಲ್ಲ. ಪೊಲೀಸ್​ ಕಮಿಷನರೇಟ್ ವ್ಯಾಪ್ತಿಯ ಠಾಣೆಗಳಾಗಿದ್ದರೂ ಬಿಬಿಎಂಪಿ ವ್ಯಾಪ್ತಿಯಲ್ಲಿಲ್ಲ ಎಂಬ ಕಾರಣ ನೀಡಿ ಈ ಕಡಿತ ಅನ್ವಯಿಸಲಾಗಿದೆ. ಆದರೆ, ಏಕಾಏಕಿ ಭತ್ಯೆ ಕಡಿತ ಆದೇಶಕ್ಕೆ ಸಿಬ್ಬಂದಿಯಿಂದ ಅಸಮಧಾನ ವ್ಯಕ್ತವಾಗಿದೆ. ಗೃಹ ಭತ್ಯೆ ಎಂದಿನಂತೆ‌ ಕೊಡಿ, ಇಲ್ಲವೇ ವರ್ಗಾವಣೆ ಮಾಡಿ ಅಂತ ಸಾಮೂಹಿಕ ವರ್ಗಾವಣೆಗೆ ಪತ್ರಗಳನ್ನ ಬರೆದಿದ್ದಾರೆ. ಹಿರಿಯ ಅಧಿಕಾರಿಗಳು, ಗೃಹ ಸಚಿವ ಮತ್ತು ಮುಖ್ಯಮಂತ್ರಿಗೆ ಸಿಬ್ಬಂದಿ ಪತ್ರ ಬರೆದಿದ್ದಾರೆ.

Published On - 4:35 pm, Mon, 12 September 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್