AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

No mask- No social distance! ಕೊರೊನಾ ಆತಂಕದ ನಡುವೆ ದೊಡ್ಡಬಳ್ಳಾಪುರದಿಂದ 85 ಬಸ್ಸಿನಲ್ಲಿ ಓಂಶಕ್ತಿಗೆ ಹೊರಟ ಸ್ತ್ರೀಯರು

ದೊಡ್ಡಬಳ್ಳಾಪುರ: ಎಲ್ಲೆಡೆ ಮಹಾಮಾರಿ ಕೊರೊನಾ ವ್ಯಾಪಕವಾಗ ಆವರಿಸುತ್ತಿದೆ. ಈ ಆತಂಕವನ್ನು ದೂರ ಮಾಡಲು ಜನ ನಾನಾ ಮಾರ್ಗದಲ್ಲಿ ಸಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನಿಂದ ಸುಮಾರು 85 ಬಸ್ ಗಳಲ್ಲಿ ಮಹಿಳೆಯರು ಸಾಮೂಹಿಕವಾಗಿ ಪ್ರಯಾಣ ಮಾಡಿದ್ದು, ಕೊರೊನಾ ಕಡಿಮೆಯಾಗಲಿ ಅಂತ ಸಾಮೂಹಿಕ ಮಾಲೆ ಧರಿಸಿ ಓಂ ಶಕ್ತಿಗೆ ಹೊರಟಿದ್ದಾರೆ. ತಮಿಳುನಾಡಿನ ಓಂ ಶಕ್ತಿಗೆ ತೆರಳಿರುವ ಈ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಅಂಜನಾದ್ರಿ ಸೇವಾ ಟ್ರಸ್ಟ್ ವತಿಯಿಂದ ಒಂಶಕ್ತಿಗೆ ತೆರಳುತ್ತಿರುವವರಿಗೆ ಈ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. No […]

No mask- No social distance! ಕೊರೊನಾ ಆತಂಕದ ನಡುವೆ ದೊಡ್ಡಬಳ್ಳಾಪುರದಿಂದ 85 ಬಸ್ಸಿನಲ್ಲಿ ಓಂಶಕ್ತಿಗೆ ಹೊರಟ ಸ್ತ್ರೀಯರು
ಕೊರೊನಾ ಆತಂಕ, ಮಾಸ್ಕ್​ ಇಲ್ಲ-ಸಾಮಾಜಿಕ ಅಂತರ ಮಾಯ! ದೊಡ್ಡಬಳ್ಳಾಪುರದಿಂದ 85 ಬಸ್ಸುಗಳಲ್ಲಿ ಓಂ ಶಕ್ತಿಗೆ ಹೊರಟ ಮಹಿಳೆಯರು
TV9 Web
| Edited By: |

Updated on:Jan 04, 2022 | 11:43 AM

Share

ದೊಡ್ಡಬಳ್ಳಾಪುರ: ಎಲ್ಲೆಡೆ ಮಹಾಮಾರಿ ಕೊರೊನಾ ವ್ಯಾಪಕವಾಗ ಆವರಿಸುತ್ತಿದೆ. ಈ ಆತಂಕವನ್ನು ದೂರ ಮಾಡಲು ಜನ ನಾನಾ ಮಾರ್ಗದಲ್ಲಿ ಸಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನಿಂದ ಸುಮಾರು 85 ಬಸ್ ಗಳಲ್ಲಿ ಮಹಿಳೆಯರು ಸಾಮೂಹಿಕವಾಗಿ ಪ್ರಯಾಣ ಮಾಡಿದ್ದು, ಕೊರೊನಾ ಕಡಿಮೆಯಾಗಲಿ ಅಂತ ಸಾಮೂಹಿಕ ಮಾಲೆ ಧರಿಸಿ ಓಂ ಶಕ್ತಿಗೆ ಹೊರಟಿದ್ದಾರೆ. ತಮಿಳುನಾಡಿನ ಓಂ ಶಕ್ತಿಗೆ ತೆರಳಿರುವ ಈ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಅಂಜನಾದ್ರಿ ಸೇವಾ ಟ್ರಸ್ಟ್ ವತಿಯಿಂದ ಒಂಶಕ್ತಿಗೆ ತೆರಳುತ್ತಿರುವವರಿಗೆ ಈ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

No mask- No social distance! 4000 ಮಹಿಳಾ ಮಾಲಾಧಾರಿಗಳಿಗೆ ಉಚಿತ ಬಸ್ ವ್ಯವಸ್ಥೆ:

ಕಳೆದ ಎರಡು ವರ್ಷದಿಂದ ಭಾದಿಸುತ್ತಿರುವ ಕೊರೊನಾ ತೊಲಗಲಿ ಅಂತಾ ಯಾತ್ರಾರ್ಥಿ ಮಹಿಳೆಯರು ಸಂಕಲ್ಪ ತೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಗ್ರಾಮಗಳ ಮಹಿಳೆಯರು ಮಾಲೆ ಧರಿಸಿ ಸಂಕಲ್ಪತೊಟ್ಟು ಪ್ರಯಾಣ ಮಾಡುತ್ತಿದ್ದಾರೆ. ಬೆಳಗ್ಗೆಯಿಂದ ಒಂದೊಂದೆ ಬಸ್ ಒಂಶಕ್ತಿ ಕಡೆಗೆ ಪ್ರಯಾಣ ಬೆಳೆಸಿದೆ. ಪ್ರಯಾಣ ಬೆಳೆಸುವ ಮಹಿಳಾ ಮಾಲೆಧಾರಿಗಳಿಗೆ ಅಂಜನಾದ್ರಿ ಸೇವಾ ಟ್ರಸ್ಟ್ ಎಲ್ಲಾ ವ್ಯವಸ್ಥೆ‌ ನೋಡಿಕೊಂಡಿದೆ. ಸುಮಾರು‌ ನಾಲ್ಕು ಸಾವಿರ ಮಹಿಳಾ ಮಾಲಾಧಾರಿಗಳಿಗೆ ಉಚಿತ ಬಸ್ ವ್ಯವಸ್ಥೆಯಾಗಿದೆ. ಆಶ್ಚರ್ಯ ಮತ್ತು ಆತಂಕದ ವಿಚಾರವೆಂದರೆ ಸಂಘಟಕರೂ ಸೇರಿದಂತೆ ಯಾತ್ರಾರ್ಥಿ ಮಹಿಳೆಯರೂ ಮತ್ತು ವಾಲಂಟೀರ್​ಗಳು ಮಾಸ್ಕ್​ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರಸರನೆ ತಮಿಳುನಾಡಿನತ್ತ ಬಸ್ಸುಗಳಲ್ಲಿ ಹೊರಟರು.

four thousand women travel to om shakti in tamilnadu from doddaballapur to control coronavirus No mask- No social distance

ಪ್ರಯಾಣ ಬೆಳೆಸುವ ಮಹಿಳಾ ಮಾಲೆಧಾರಿಗಳಿಗೆ ಅಂಜನಾದ್ರಿ ಸೇವಾ ಟ್ರಸ್ಟ್ ಎಲ್ಲಾ ವ್ಯವಸ್ಥೆ‌ ನೋಡಿಕೊಂಡಿದೆ

Om Shakthi|ಊರಿಗೆ ಊರೇ ಕೊರನಾ ತೊಲಗಿಸಲು ಸಂಕಲ್ಪ ತೊಟ್ಟು ಮಾಲೆ ಹಾಕಿದ್ರು |TV9 Kannada

ಇದನ್ನೂ ಓದಿ: ಕುದುರೆಮುಖ ಅರಣ್ಯದ ಜಾಂಬಲೆ ಗ್ರಾಮಕ್ಕೆ ಸಿಕ್ತು ಡಿಜಿಟಲ್ ಲೈಫ್ ಶ್ರೀರಕ್ಷೆ, ಇದು ಜಿಯೋ ಕೊಡುಗೆ!

Published On - 11:16 am, Tue, 4 January 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!