AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆ; ಬೆಂಗಳೂರು ಗ್ರಾಮಾಂತರ ಪೊಲೀಸರು ಹೈ ಅಲರ್ಟ್, ಇಲ್ಲಿದೆ ವಿವರ​

ಗಣೇಶ ವಿಸರ್ಜನೆ ಎಲ್ಲಿ‌‌ ಮಾಡಲಾಗುತ್ತೆ, ಅಲ್ಲಿನ ಮಾಹಿತಿ ಪಡೆದು ಗಣೇಶ ವಿಸರ್ಜನೆ ಮಾಡುವ ಸ್ಥಳದಲ್ಲೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಗಣೇಶ ಕೂರಿಸಲು ಕೂಡ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು.

ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆ; ಬೆಂಗಳೂರು ಗ್ರಾಮಾಂತರ ಪೊಲೀಸರು ಹೈ ಅಲರ್ಟ್, ಇಲ್ಲಿದೆ ವಿವರ​
ಬೆಂಗಳೂರು ಗ್ರಾಮಾಂತರ ಎಸ್ಪಿ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 17, 2023 | 8:08 PM

Share

ಬೆಂಗಳೂರು ಗ್ರಾಮಾಂತರ, ಸೆ.17: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಣೆ ಇರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್​ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ (Bengaluru Rural) ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು. ‘2 ಕೆಎಸ್​ಆರ್​ಪಿ (KSRP) ತುಕಡಿ ಹಾಗೂ ಡಿಎಆರ್​ ಸಿಬ್ಬಂದಿ, 300 ಹೋಂ ಗಾರ್ಡ್ಸ್​ ನಿಯೋಜನೆ ಮಾಡಲಾಗಿದ್ದು, ಅತೀಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ್ದೇವೆ ಎಂದರು.

ವಿಸರ್ಜನೆ ಸ್ಥಳದಲ್ಲೂ ಹೈ ಅಲರ್ಟ್​

ಇನ್ನು ಗಣೇಶ ವಿಸರ್ಜನೆ ಎಲ್ಲಿ‌‌ ಮಾಡಲಾಗುತ್ತೆ, ಅಲ್ಲಿನ ಮಾಹಿತಿ ಪಡೆದು ಗಣೇಶ ವಿಸರ್ಜನೆ ಮಾಡುವ ಸ್ಥಳದಲ್ಲೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಗಣೇಶ ಕೂರಿಸಲು ಕೂಡ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು. ಇದೇ ವೇಳೆ ‘ಈಗಾಗಲೇ ಗಣೇಶ ಕೂರಿಸಲು ಅನುಮತಿ ಪಡೆಯಲು ಸಿಂಗಲ್ ವಿಂಡೋ ಸಿಸ್ಟಮ್ ಮಾಡಿದ್ದೇವೆ ಎಂದರು.

ಇದನ್ನೂ ಓದಿ:ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಪತ್ರ ಬಂದಿದೆ: ಸಚಿವ ಆರ್​ ಅಶೋಕ

ಗಣೇಶ ಕೂರಿಸಲು ಮುನ್ನೆಚ್ಚರಿಕೆ ಕ್ರಮ

ಗಣೇಶ ಕೂರಿಸಲು ಬೆಸ್ಕಾಂ, ಜಾಗದ ಅನುಮತಿ, ಅಗ್ನಿಶಾಮಕ ಸೆರಿದಂತೆ ಪೊಲೀಸ್ ಅನುಮತಿ ಸಿಂಗಲ್ ವಿಂಡೋದಲ್ಲಿ ಮಾಡಿಕೊಡುತ್ತಿದ್ದೇವೆ. ಗಣೇಶ ಕೂರಿಸಲು ಮುನ್ನೆಚ್ಚರಿಕೆ ಯಾವ ರೀತಿ ಕ್ರಮ ಅನುಸರಿಸಬೇಕು ಎಲ್ಲವನ್ನು ತಿಳಿ ಹೇಳಿದ್ದೇವೆ. ಜೊತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ‌ ಬಂದೋಬಸ್ತ್ ಮಾಡಿದ್ದೇವೆ. ಎಲ್ಲರೂ ಕಾನೂನು ಚೌಕಟ್ಟಿನಲ್ಲಿ ಹಬ್ಬ ಆಚರಣೆ ಮಾಡಿ ಶಾಂತಿ ಸುವ್ಯವಸ್ಥೆ ಪಾಲಿಸುವಂತೆ ಸೂಚನೆ ನೀಡಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ