AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಸ್ತಾ ಮೆಷಿನ್​​ನಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ: ಬಂಗಾರ ಜಪ್ತಿ ಮಾಡಿದ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು

ಪಾಸ್ತಾ ಮಾಡುವ ಮೆಷಿನ್ ಒಳಗಡೆ ಚಿನ್ನ ಬಚ್ಚಿಟ್ಟು ಇಂಡಿಗೋ ವಿಮಾನದ ಮೂಲಕ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದು, 598 ಗ್ರಾಂ ಚಿನ್ನವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಪಾಸ್ತಾ ಮೆಷಿನ್​​ನಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ: ಬಂಗಾರ ಜಪ್ತಿ ಮಾಡಿದ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು
ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ ಪಾಸ್ತಾ ತಯಾರಿಸುವ ಮೆಷಿನ್ ಮತ್ತು ಚಿನ್ನ
ನವೀನ್ ಕುಮಾರ್ ಟಿ
| Edited By: |

Updated on: Oct 15, 2023 | 9:30 AM

Share

ದೇವನಹಳ್ಳಿ, ಅ.15: ಪಾಸ್ತಾ ಮಾಡುವ ಮೆಷಿನ್ ಒಳಗಡೆ ಚಿನ್ನ ಬಚ್ಚಿಟ್ಟು ಇಂಡಿಗೋ (IndiGo) ವಿಮಾನದ ಮೂಲಕ ದುಬೈನಿಂದ ಬೆಂಗಳೂರಿಗೆ (Bengaluru) ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯಿಂದ 35,37,768 ಮೌಲ್ಯದ 598 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪಾಸ್ತಾ ಮಾಡುವ ಮೆಷಿನ್​ ಪತ್ತೆಯಾಗಿದೆ. ಸೂಕ್ಷ್ಮವಾಗಿ ಗಮಿಸಿದ ಅಧಿಕಾರಿಗಳಿಗೆ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಶಾರ್ಜಾದಿಂದ ಬಂದ ಎಂಟು ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲಾಕ್; ಸಿಗರೇಟ್, ಮದ್ಯದ ಬಾಟಲಿಗಳು ಜಪ್ತಿ

ಚಿನ್ನದಲ್ಲಿ ಬೋಲ್ಟ್ ಮತ್ತು ಸ್ಕ್ರೂ ಮಾಡಿ ಅದಕ್ಕೆ ಸಿಲ್ವರ್ ಕೋಟ್ ಮಾಡಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕೂಡಲೇ ಮೆಷಿನ್ ಒಪನ್ ಮಾಡಿದ ಅಧಿಕಾರಿಗಳು 35 ಲಕ್ಷ 37 ಸಾವಿರದ 768 ರೂಪಾಯಿ ಮೌಲ್ಯದ 598 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ