AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

800 ರೂ ಆದ ಮಟನ್ ಬೆಲೆ; ಬನ್ನೇರುಘಟ್ಟ ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಎಂದು ನೋಟಿಸ್

ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಿ ಮಾಂಸದ ಅಂಗಡಿಗೆ ಗ್ರಾ.ಪಂ ಸದಸ್ಯರು ನೋಟಿಸ್ ಅಂಟಿಸಿದ್ದಾರೆ.

800 ರೂ ಆದ ಮಟನ್ ಬೆಲೆ; ಬನ್ನೇರುಘಟ್ಟ ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಎಂದು ನೋಟಿಸ್
800 ರೂ ಆದ ಮಟನ್ ಬೆಲೆ
TV9 Web
| Edited By: |

Updated on:Mar 30, 2022 | 5:43 PM

Share

ಆನೇಕಲ್: ಮುಸ್ಲಿಮ್ ಅಂಗಡಿಗಳಲ್ಲಿ ಮಾಂಸವನ್ನು ಖರೀದಿಸಬೇಡಿ ಅನ್ನೋ ಕೂಗು ರಾಜ್ಯದಲ್ಲಿ ಭುಗಿಲೆದ್ದಿದೆ. ಮುಸ್ಲಿಮ್ ಮಾಂಸದಂಗಡಿಗಳಲ್ಲಿ ಮಾಡೋ ಹಲಾಲ್ ಕಟ್ ಮಾಂಸವನ್ನ ಖರೀದಿಸಬೇಡಿ ಅನ್ನೋ ಕ್ಯಾಂಪೇನ್ ಶುರುವಾಗಿದೆ. ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಬನ್ನೇರುಘಟ್ಟದಲ್ಲಿ ಕುರಿ ಮಾಂಸ ದುಬಾರಿಯಾಗಿದ್ದು ರೇಟ್ ಇಳಿಸುವಂತೆ ಪಂಚಾಯಿತಿ‌ ನೋಟಿಸ್ ನೀಡಿರುವ ಘಟನೆ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ಪ್ರತಿ ಕೆಜಿ ಮಟನ್ಗೆ 800 ರೂ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಕೆಜಿ ಮಟನ್ಗೆ 650 ರೂ ಮಾರಾಟಕ್ಕೆ ಸೂಚಿಸುವಂತೆ ಬನ್ನೇರುಘಟ್ಟ ಗ್ರಾಮ ಪಂಚಾಯಿತಿಗೆ ಕೆಲವರು ಮನವಿ ಸಲ್ಲಿಸಿದ್ದರು. ಸದ್ಯ ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಿ ಮಾಂಸದ ಅಂಗಡಿಗೆ ಗ್ರಾ.ಪಂ ಸದಸ್ಯರು ನೋಟಿಸ್ ಅಂಟಿಸಿದ್ದಾರೆ.

ಯುಗಾದಿ ಹಬ್ಬ ಬರಲಿದೆ. ಕಳೆದ ಎರಡು ವರ್ಷದಿಂದ ಕೊರೊನಾದಿಂದ ಹಬ್ಬ ಆಚರಿಸಿದ ಮಂದಿ ಈ ಬಾರಿ ಯುಗಾದಿಯನ್ನ ಭರ್ಜರಿಯಾಗಿ ಆಚರಿಸೋಕೆ ಸಜ್ಜಾಗಿದ್ದಾರೆ. ಯುಗಾದಿ ಹಬ್ಬದ ಮಾರನೇ ದಿನ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ ಸೇರಿದಂತೆ ರಾಜ್ಯದ ದಕ್ಷಿಣ ಭಾಗದಲ್ಲಿ ಯುಗಾದಿ ಹೊಸತೊಡಕನ್ನ ಆಚರಿಸಲಿದ್ದು, ಬಹುತೇಕರ ಮನೆಯಲ್ಲಿ ಮಾಂಸದೂಟ ಮಾಡಲಿದ್ದಾರೆ. ಆದ್ರೆ, ಈಬಾರಿ ಮುಸ್ಲಿಮರ ಅಂಗಡಿಗಳಲ್ಲಿ ಮಾಡೋ ಹಲಾಲ್ ಕಟ್ ಮಾಂಸವನ್ನ ಖರೀದಿಸಬಾರದು. ಅದು ಹಿಂದುಗಳಿಗೆ ಅಪವಿತ್ರ ಅಂತೆಲ್ಲ ಅಭಿಯಾನ ಶುರುವಾಗಿದೆ. ಹೀಗಾಗಿ ಕೆಲವು ಅಂಗಡಿಗಳು ಮಾಂಸದ ದರವನ್ನು ಹೆಚ್ಚಿಸಿವೆ. ಅದೇ ರೀತಿ ಬನ್ನೇರುಘಟ್ಟದಲ್ಲಿ ಮಟನ್ ಬೆಲೆ 800 ರೂ ಇದ್ದು ಗ್ರಾ.ಪಂ ಸದಸ್ಯರು ಮಾಂಸದಂಗಡಿಗಳ ಮುಂದೆ ನೋಟಿಸ್ ಅಂಟಿಸಿದ್ದಾರೆ. ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಅಂಕೋಲಾ ಉದ್ಯಮಿ ಆರ್​ಎನ್​ ನಾಯಕ್​ ಹತ್ಯೆ ಪ್ರಕರಣ; 9 ಆರೋಪಿಗಳ ವಿರುದ್ಧದ ಆರೋಪ ಸಾಬೀತು, ಮೂವರು ನಿರ್ದೋಷಿಗಳೆಂದು ತೀರ್ಪು

ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್

Published On - 5:41 pm, Wed, 30 March 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?