AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮದಿಂದ ಬರುತ್ತಿದ್ದಾಗ ಅಪಘಾತ ಮಾಡಿ ಯುವ ಜಿಮ್ ಕೋಚ್​​ ಬರ್ಬರ ಹತ್ಯೆ

ಶಿವಕುಮಾರ್ ಇಂದು ಮುಂಜಾನೆ ಬೈಕ್​​ನಲ್ಲಿ ತಮ್ಮ ಗ್ರಾಮದಿಂದ ಬರುವಾಗ ಹಿಂಬದಿಯಿಂದ ಬಂದು ಅಪಘಾತ ಮಾಡಲಾಗಿದೆ. ಈ ವೇಳೆ ಬೈಕ್​​ನಿಂದ ಕೆಳಗೆ ಬಿದ್ದ‌ ಜಿಮ್ ಕೋಚ್​ ಶಿವುಗೆ ಚಾಕುವಿನಿಂದು ಇರಿದು ಕೊಲೆ ಮಾಡಲಾಗಿದೆ.

ಗ್ರಾಮದಿಂದ ಬರುತ್ತಿದ್ದಾಗ ಅಪಘಾತ ಮಾಡಿ ಯುವ ಜಿಮ್ ಕೋಚ್​​ ಬರ್ಬರ ಹತ್ಯೆ
ಗ್ರಾಮದಿಂದ ಬರುತ್ತಿದ್ದಾಗ ಅಪಘಾತ ಮಾಡಿ ಯುವ ಜಿಮ್ ಕೋಚ್​​ ಬರ್ಬರ ಹತ್ಯೆ
TV9 Web
| Edited By: |

Updated on: Aug 27, 2021 | 12:27 PM

Share

ದೇವನಹಳ್ಳಿ: ವಿಜಯಪುರ ಬಳಿಯ ಬೈರಾಪುರ ರಸ್ತೆಯಲ್ಲಿ ಅಪಘಾತವೆಸಗಿ ಜಿಮ್ ಕೋಚ್ ಒಬ್ಬರ​​ ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ವಿಜಯಪುರ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಬೈರಾಪುರದ ಜಿಮ್ ಕೋಚ್ ಶಿವಕುಮಾರ್(28) ಹತ್ಯೆಗೀಡಾದ ಯುವಕ.

ಶಿವಕುಮಾರ್ ಇಂದು ಮುಂಜಾನೆ ಬೈಕ್​​ನಲ್ಲಿ ತಮ್ಮ ಗ್ರಾಮದಿಂದ ಬರುವಾಗ ಹಿಂಬದಿಯಿಂದ ಬಂದು ಅಪಘಾತ ಮಾಡಲಾಗಿದೆ. ಈ ವೇಳೆ ಬೈಕ್​​ನಿಂದ ಕೆಳಗೆ ಬಿದ್ದ‌ ಜಿಮ್ ಕೋಚ್​ ಶಿವುಗೆ ಚಾಕುವಿನಿಂದು ಇರಿದು ಕೊಲೆ ಮಾಡಲಾಗಿದೆ. ಕೊಲೆಗೆ‌ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಜಯಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Also Read:

Sidlaghatta: ಗಂಡನ ಮೇಲೆ ಶೂಟೌಟ್​, ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ 6 ಆರೋಪಿಗಳು ಅಂದರ್

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು

(gym trainer murdered in bike accident near vijayapura devanahalli taluk)

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ