AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11ವರ್ಷದ ಬಾಲಕಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

ಆನೇಕಲ್: ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ಜೀವಂತ ಹೃದಯವನ್ನ ಯಶಸ್ವಿಯಾಗಿ ರವಾನೆ ಮಾಡಲಾಗಿದೆ. ಜೆಪಿ ನಗರದ ಆಸ್ಟರ್ ಆಸ್ಪತ್ರೆಯಿಂದ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯಕ್ಕೆ ಹೃದಯ ರವಾನೆ ಮಾಡಲಾಗಿದೆ. ನಿನ್ನೆ ಸಂಜೆ ಪುರುಷೋತ್ತಮ್ (23) ಎಂಬ ಯುವಕ ಅಪಘಾತಕ್ಕೀಡಾಗಿದ್ದ. ಬೆಳಕಿನ ಜಾವ ಮೃತಪಟ್ಟಿದ್ದಾನೆ. ಪುರುಷೋತ್ತಮ್ ಕುಟುಂಬದವರ ಅನುಮತಿ ವೇರೆಗೆ ಹೃದಯ ರವಾನೆ ಮಾಡಲಾಗಿದ್ದು, ಬಾನುಲೇಕ ಎಂಬಾ 11ವರ್ಷದ ಹುಡುಗಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿದ್ದಾರೆ. ಗಂಗಾವತಿ ಜಿಲ್ಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾನುಲೇಕಾಳಿಗೆ ಹೃದಯದಲ್ಲಿನ ಮಾಂಸದ […]

11ವರ್ಷದ ಬಾಲಕಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ
ಸಾಧು ಶ್ರೀನಾಥ್​
|

Updated on: Jan 03, 2020 | 11:38 AM

Share

ಆನೇಕಲ್: ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ಜೀವಂತ ಹೃದಯವನ್ನ ಯಶಸ್ವಿಯಾಗಿ ರವಾನೆ ಮಾಡಲಾಗಿದೆ. ಜೆಪಿ ನಗರದ ಆಸ್ಟರ್ ಆಸ್ಪತ್ರೆಯಿಂದ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯಕ್ಕೆ ಹೃದಯ ರವಾನೆ ಮಾಡಲಾಗಿದೆ.

ನಿನ್ನೆ ಸಂಜೆ ಪುರುಷೋತ್ತಮ್ (23) ಎಂಬ ಯುವಕ ಅಪಘಾತಕ್ಕೀಡಾಗಿದ್ದ. ಬೆಳಕಿನ ಜಾವ ಮೃತಪಟ್ಟಿದ್ದಾನೆ. ಪುರುಷೋತ್ತಮ್ ಕುಟುಂಬದವರ ಅನುಮತಿ ವೇರೆಗೆ ಹೃದಯ ರವಾನೆ ಮಾಡಲಾಗಿದ್ದು, ಬಾನುಲೇಕ ಎಂಬಾ 11ವರ್ಷದ ಹುಡುಗಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿದ್ದಾರೆ. ಗಂಗಾವತಿ ಜಿಲ್ಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾನುಲೇಕಾಳಿಗೆ ಹೃದಯದಲ್ಲಿನ ಮಾಂಸದ ತೊಂದರೆಯಿಂದಾಗಿ ಬಳಲುತ್ತಿದ್ದಳು. ಈಗ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಡಾ.ವರುಣ್ ಶೆಟ್ಟಿರವರಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ