AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11ವರ್ಷದ ಬಾಲಕಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

ಆನೇಕಲ್: ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ಜೀವಂತ ಹೃದಯವನ್ನ ಯಶಸ್ವಿಯಾಗಿ ರವಾನೆ ಮಾಡಲಾಗಿದೆ. ಜೆಪಿ ನಗರದ ಆಸ್ಟರ್ ಆಸ್ಪತ್ರೆಯಿಂದ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯಕ್ಕೆ ಹೃದಯ ರವಾನೆ ಮಾಡಲಾಗಿದೆ. ನಿನ್ನೆ ಸಂಜೆ ಪುರುಷೋತ್ತಮ್ (23) ಎಂಬ ಯುವಕ ಅಪಘಾತಕ್ಕೀಡಾಗಿದ್ದ. ಬೆಳಕಿನ ಜಾವ ಮೃತಪಟ್ಟಿದ್ದಾನೆ. ಪುರುಷೋತ್ತಮ್ ಕುಟುಂಬದವರ ಅನುಮತಿ ವೇರೆಗೆ ಹೃದಯ ರವಾನೆ ಮಾಡಲಾಗಿದ್ದು, ಬಾನುಲೇಕ ಎಂಬಾ 11ವರ್ಷದ ಹುಡುಗಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿದ್ದಾರೆ. ಗಂಗಾವತಿ ಜಿಲ್ಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾನುಲೇಕಾಳಿಗೆ ಹೃದಯದಲ್ಲಿನ ಮಾಂಸದ […]

11ವರ್ಷದ ಬಾಲಕಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ
ಸಾಧು ಶ್ರೀನಾಥ್​
|

Updated on: Jan 03, 2020 | 11:38 AM

Share

ಆನೇಕಲ್: ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ಜೀವಂತ ಹೃದಯವನ್ನ ಯಶಸ್ವಿಯಾಗಿ ರವಾನೆ ಮಾಡಲಾಗಿದೆ. ಜೆಪಿ ನಗರದ ಆಸ್ಟರ್ ಆಸ್ಪತ್ರೆಯಿಂದ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯಕ್ಕೆ ಹೃದಯ ರವಾನೆ ಮಾಡಲಾಗಿದೆ.

ನಿನ್ನೆ ಸಂಜೆ ಪುರುಷೋತ್ತಮ್ (23) ಎಂಬ ಯುವಕ ಅಪಘಾತಕ್ಕೀಡಾಗಿದ್ದ. ಬೆಳಕಿನ ಜಾವ ಮೃತಪಟ್ಟಿದ್ದಾನೆ. ಪುರುಷೋತ್ತಮ್ ಕುಟುಂಬದವರ ಅನುಮತಿ ವೇರೆಗೆ ಹೃದಯ ರವಾನೆ ಮಾಡಲಾಗಿದ್ದು, ಬಾನುಲೇಕ ಎಂಬಾ 11ವರ್ಷದ ಹುಡುಗಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿದ್ದಾರೆ. ಗಂಗಾವತಿ ಜಿಲ್ಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾನುಲೇಕಾಳಿಗೆ ಹೃದಯದಲ್ಲಿನ ಮಾಂಸದ ತೊಂದರೆಯಿಂದಾಗಿ ಬಳಲುತ್ತಿದ್ದಳು. ಈಗ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಡಾ.ವರುಣ್ ಶೆಟ್ಟಿರವರಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!