AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11ವರ್ಷದ ಬಾಲಕಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

ಆನೇಕಲ್: ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ಜೀವಂತ ಹೃದಯವನ್ನ ಯಶಸ್ವಿಯಾಗಿ ರವಾನೆ ಮಾಡಲಾಗಿದೆ. ಜೆಪಿ ನಗರದ ಆಸ್ಟರ್ ಆಸ್ಪತ್ರೆಯಿಂದ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯಕ್ಕೆ ಹೃದಯ ರವಾನೆ ಮಾಡಲಾಗಿದೆ. ನಿನ್ನೆ ಸಂಜೆ ಪುರುಷೋತ್ತಮ್ (23) ಎಂಬ ಯುವಕ ಅಪಘಾತಕ್ಕೀಡಾಗಿದ್ದ. ಬೆಳಕಿನ ಜಾವ ಮೃತಪಟ್ಟಿದ್ದಾನೆ. ಪುರುಷೋತ್ತಮ್ ಕುಟುಂಬದವರ ಅನುಮತಿ ವೇರೆಗೆ ಹೃದಯ ರವಾನೆ ಮಾಡಲಾಗಿದ್ದು, ಬಾನುಲೇಕ ಎಂಬಾ 11ವರ್ಷದ ಹುಡುಗಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿದ್ದಾರೆ. ಗಂಗಾವತಿ ಜಿಲ್ಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾನುಲೇಕಾಳಿಗೆ ಹೃದಯದಲ್ಲಿನ ಮಾಂಸದ […]

11ವರ್ಷದ ಬಾಲಕಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ
ಸಾಧು ಶ್ರೀನಾಥ್​
|

Updated on: Jan 03, 2020 | 11:38 AM

Share

ಆನೇಕಲ್: ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ಜೀವಂತ ಹೃದಯವನ್ನ ಯಶಸ್ವಿಯಾಗಿ ರವಾನೆ ಮಾಡಲಾಗಿದೆ. ಜೆಪಿ ನಗರದ ಆಸ್ಟರ್ ಆಸ್ಪತ್ರೆಯಿಂದ ಹೆಬ್ಬಗೋಡಿ ಬಳಿಯ ನಾರಾಯಣ ಹೃದಯಾಲಯಕ್ಕೆ ಹೃದಯ ರವಾನೆ ಮಾಡಲಾಗಿದೆ.

ನಿನ್ನೆ ಸಂಜೆ ಪುರುಷೋತ್ತಮ್ (23) ಎಂಬ ಯುವಕ ಅಪಘಾತಕ್ಕೀಡಾಗಿದ್ದ. ಬೆಳಕಿನ ಜಾವ ಮೃತಪಟ್ಟಿದ್ದಾನೆ. ಪುರುಷೋತ್ತಮ್ ಕುಟುಂಬದವರ ಅನುಮತಿ ವೇರೆಗೆ ಹೃದಯ ರವಾನೆ ಮಾಡಲಾಗಿದ್ದು, ಬಾನುಲೇಕ ಎಂಬಾ 11ವರ್ಷದ ಹುಡುಗಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿದ್ದಾರೆ. ಗಂಗಾವತಿ ಜಿಲ್ಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾನುಲೇಕಾಳಿಗೆ ಹೃದಯದಲ್ಲಿನ ಮಾಂಸದ ತೊಂದರೆಯಿಂದಾಗಿ ಬಳಲುತ್ತಿದ್ದಳು. ಈಗ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಡಾ.ವರುಣ್ ಶೆಟ್ಟಿರವರಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್