AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಭಾರಿ ಮಳೆಯಿಂದ ಮೇಡಹಳ್ಳಿಯಲ್ಲಿ ಮನೆಗಳಿಗೆ ನುಗ್ಗಿದ ನೀರು; ವಸ್ತುಗಳು ಜಲಾವೃತ

Heavy Rain: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೇಡಹಳ್ಳಿ ಹಾಗೂ ದೇವನಹಳ್ಳಿ ತಾಲೂಕಿನ ಕೋರಮಂಗಲ ಗ್ರಾಮದ ಜನರು ಮಳೆಯಿಂದ ಪರದಾಟ ನಡೆಸಿದ್ದು, ಈ ಕುರಿತ ವರದಿ ಇಲ್ಲಿದೆ.

ದೊಡ್ಡಬಳ್ಳಾಪುರ: ಭಾರಿ ಮಳೆಯಿಂದ ಮೇಡಹಳ್ಳಿಯಲ್ಲಿ ಮನೆಗಳಿಗೆ ನುಗ್ಗಿದ ನೀರು; ವಸ್ತುಗಳು ಜಲಾವೃತ
ಮನೆಗೆ ನುಗ್ಗಿರುವ ನೀರನ್ನು ಹೊರಹಾಕುತ್ತಿರುವ ಜನರು
TV9 Web
| Edited By: sandhya thejappa|

Updated on:Oct 09, 2021 | 12:25 PM

Share

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ತಾಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ರಾತ್ರಿ ಇಡೀ ಆತಂಕದಲ್ಲಿ ಜನರು ಕಾಲ ಕಳೆದಿದ್ದಾರೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲ ಜಲಾವೃತಗೊಂಡಿದೆ. ಮಳೆ ನೀರನ್ನು ಮನೆಯಿಂದ ಹೊರಹಾಕಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಅಧಿಕಾರಿಗಳು ಜನಪ್ರತಿನಿಧಿಗಳ ವಿರುದ್ದ ಗ್ರಾಮಸ್ಥರು ಸಮಪರ್ಕ ಚರಂಡಿ ವ್ಯವಸ್ಥೆ ಮಾಡದ ಕಾರಣ ಅವ್ಯವಸ್ಥೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕುರಿತ ವಿಡಿಯೊ ವರದಿ ಇಲ್ಲಿದೆ:

ಕೋರಮಂಗಲ ಗ್ರಾಮದಲ್ಲಿ ಮಳೆಗೆ ತುಂಬಿ ಹರಿದ ರಾಜಕಾಲುವೆ, ಹಳ್ಳಗಳು; ಸಂಚರಿಸಲು ಜನರ ಪರದಾಟ: ಕಳೆದ ಎರಡು ದಿನಗಳಿಂದ ಸುರಿದಯುತ್ತಿರುವ ಭಾರಿ ಮಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋರಮಂಗಲ ಗ್ರಾಮದಲ್ಲಿ ರಾಜಕಾಲುವೆ ಮತ್ತು ಹಳ್ಳಗಳು ತುಂಬಿ ಹರಿದಿವೆ. ಇದರಿಂದಾಗಿ ಗ್ರಾಮಸ್ಥರಿಗೆ ತೋಟದ ಮನೆಗಳಿಂದ ಮತ್ತೊಂದೆಡೆಗೆ ಸಂಚರಿಸಲು ಸಾಧ್ಯವಾಗದೇ ಪರದಾಟ ನಡೆಸಿದ್ದಾರೆ. ಕೊನೆಗೆ ಸ್ಥಳೀಯರ ಸಹಾಯದಿಂದ ಕಾಲುವೆಗೆ ಅಡ್ಡಲಾಗಿ ಹಗ್ಗ ಕಟ್ಟಿ, ಹಗ್ಗದ ಮೂಲಕ ಜನರು ಹಳ್ಳ‌ ದಾಟಿದ್ದಾರೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ.

Rain effect in Doddaballapur

ಸ್ಥಳೀಯರ ಸಹಾಯದಿಂದ ಕಾಲುವೆ ದಾಟುತ್ತಿರುವ ಜನರು

ರೈತರಿಗೆ ಸಂತಸ ಚಿಕ್ಕಬಳ್ಳಾಫುರ: ಜಿಲ್ಲೆಯಾದ್ಯಂತ ಧಾರಾಕರ ಮಳೆಯಾಗುತ್ತಿರುವ ಹಿನ್ನೆಲೆ ಬತ್ತಿ ಹೋಗಿದ್ದ ಉತ್ತರ ಪಿನಾಕಿನ ನದಿ ಮತ್ತೆ ಉಕ್ಕಿ ಹರಿಯುತ್ತಿದೆ. ಗೌರಿಬಿದನೂರಿನ ಕಿಂಡಿ ಹಣೆ ಕಟ್ಟು ಬಳಿ ನದಿ ಮೈದುಂಬಿ ಹರಿಯುತ್ತಿದೆ. ಕರ್ನಾಟದಿಂದ ಆಂಧ್ರಕ್ಕೆ ನದಿ ನೀರು ಹರಿಯಯುತ್ತಿದೆ. ನದಿಯಲ್ಲಿ ನೀರು ಕಂಡು ರೈತರು ಸಂತಸಗೊಂಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರಲ್ಲಿ ಬಿಬಿಎಂಪಿ ಎಡವಟ್ಟಿಗೆ 9 ವರ್ಷದ ಬಾಲಕ ಬಲಿ!

ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ

ಸುದೀಪ್​ಗೆ ವಯಸ್ಸು ಆಗೋದೇ ಇಲ್ವಾ? ನಟಿ ರಮ್ಯಾ ನೇರ ಪ್ರಶ್ನೆ: ‘ಕೋಟಿಗೊಬ್ಬ 3’ ಟ್ರೇಲರ್​ಗೆ ಮೆಚ್ಚುಗೆ

Published On - 9:23 am, Sat, 9 October 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು